ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

Suvarna News   | Asianet News
Published : Jan 17, 2020, 12:09 PM ISTUpdated : Jan 18, 2020, 07:27 AM IST

ಗವಿಮಠದ ಮೈದಾನ ಸ್ವಚ್ಛಗೊಳಿಸಿ ಕೊಪ್ಪಳ ಎಸ್‌ಪಿ ಸಂಗೀತಾ| ಸಿಬ್ಬಂದಿಯೊಂದಿಗೆ ಪೊರಕೆ ಹಿಡಿದು ಕಸಗೂಡಿಸಿದ ಮಹಿಳಾ ಪೊಲೀಸ್‌ ಅಧಿಕಾರಿ| ಎಸ್‌ಪಿ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ| 

ಕೊಪ್ಪಳ(ಜ.17): ಕೊಪ್ಪಳದಲ್ಲಿ ನಡೆಯುತ್ತಿರುವ ಗವಿಮಠದ ಜಾತ್ರೆಯಲ್ಲಿ ಎಸ್‌ಪಿ ಸಂಗೀತಾ ಅವರು ಜಾತ್ರೆಯನ್ನ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಪೊಲೀಸ್‌ ಸಿಬ್ಬಂದಿ ಜೊತೆ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಜಾತ್ರೆಯ ದಿನದಂದು ಸುಮಾರು 5 ರಿಂದ 6 ಲಕ್ಷ ಜನರು ಭಾಗವಹಿಸಿದ್ದರು. ಹೀಗಾಗಿ ಎಸ್‌ಪಿ ಸಂಗೀತಾ ಅವರು ಸ್ವಯಂ ಪ್ರೇರಿತರಾಗಿ ತಮ್ಮ ಸಿಬ್ಬಂದಿ ಜೊತೆ ಜಾತ್ರೆಯ ಮೈದಾನದಲ್ಲಿ ಕಸಗೂಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. 

ಎಸ್‌ಪಿ ಸಂಗೀತಾ ಪೌರಕಾರ್ಮಿಕರಿಗೆ ಉಪಹಾರವನ್ನೂ ಕೂಡ ಬಡಿಸಿದ್ದಾರೆ. ಮಹಿಳಾ ಪೊಲೀಸ್‌ ಅಧಿಕಾರಿಯ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಜಾತ್ರೆಯಲ್ಲಿ ಜನರೇ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಂಡು ಅಜ್ಜನ ಸೇವೆ ಮಾಡುವುದು ವಿಶೇಷವಾಗಿದೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ