ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

Suvarna News   | Asianet News
Published : Jan 17, 2020, 12:09 PM ISTUpdated : Jan 18, 2020, 07:27 AM IST

ಗವಿಮಠದ ಮೈದಾನ ಸ್ವಚ್ಛಗೊಳಿಸಿ ಕೊಪ್ಪಳ ಎಸ್‌ಪಿ ಸಂಗೀತಾ| ಸಿಬ್ಬಂದಿಯೊಂದಿಗೆ ಪೊರಕೆ ಹಿಡಿದು ಕಸಗೂಡಿಸಿದ ಮಹಿಳಾ ಪೊಲೀಸ್‌ ಅಧಿಕಾರಿ| ಎಸ್‌ಪಿ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ| 

ಕೊಪ್ಪಳ(ಜ.17): ಕೊಪ್ಪಳದಲ್ಲಿ ನಡೆಯುತ್ತಿರುವ ಗವಿಮಠದ ಜಾತ್ರೆಯಲ್ಲಿ ಎಸ್‌ಪಿ ಸಂಗೀತಾ ಅವರು ಜಾತ್ರೆಯನ್ನ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಪೊಲೀಸ್‌ ಸಿಬ್ಬಂದಿ ಜೊತೆ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಜಾತ್ರೆಯ ದಿನದಂದು ಸುಮಾರು 5 ರಿಂದ 6 ಲಕ್ಷ ಜನರು ಭಾಗವಹಿಸಿದ್ದರು. ಹೀಗಾಗಿ ಎಸ್‌ಪಿ ಸಂಗೀತಾ ಅವರು ಸ್ವಯಂ ಪ್ರೇರಿತರಾಗಿ ತಮ್ಮ ಸಿಬ್ಬಂದಿ ಜೊತೆ ಜಾತ್ರೆಯ ಮೈದಾನದಲ್ಲಿ ಕಸಗೂಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. 

ಎಸ್‌ಪಿ ಸಂಗೀತಾ ಪೌರಕಾರ್ಮಿಕರಿಗೆ ಉಪಹಾರವನ್ನೂ ಕೂಡ ಬಡಿಸಿದ್ದಾರೆ. ಮಹಿಳಾ ಪೊಲೀಸ್‌ ಅಧಿಕಾರಿಯ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಜಾತ್ರೆಯಲ್ಲಿ ಜನರೇ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಂಡು ಅಜ್ಜನ ಸೇವೆ ಮಾಡುವುದು ವಿಶೇಷವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?