ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

Suvarna News   | Asianet News
Published : Jan 17, 2020, 12:09 PM ISTUpdated : Jan 18, 2020, 07:27 AM IST

ಗವಿಮಠದ ಮೈದಾನ ಸ್ವಚ್ಛಗೊಳಿಸಿ ಕೊಪ್ಪಳ ಎಸ್‌ಪಿ ಸಂಗೀತಾ| ಸಿಬ್ಬಂದಿಯೊಂದಿಗೆ ಪೊರಕೆ ಹಿಡಿದು ಕಸಗೂಡಿಸಿದ ಮಹಿಳಾ ಪೊಲೀಸ್‌ ಅಧಿಕಾರಿ| ಎಸ್‌ಪಿ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ| 

ಕೊಪ್ಪಳ(ಜ.17): ಕೊಪ್ಪಳದಲ್ಲಿ ನಡೆಯುತ್ತಿರುವ ಗವಿಮಠದ ಜಾತ್ರೆಯಲ್ಲಿ ಎಸ್‌ಪಿ ಸಂಗೀತಾ ಅವರು ಜಾತ್ರೆಯನ್ನ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಪೊಲೀಸ್‌ ಸಿಬ್ಬಂದಿ ಜೊತೆ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಜಾತ್ರೆಯ ದಿನದಂದು ಸುಮಾರು 5 ರಿಂದ 6 ಲಕ್ಷ ಜನರು ಭಾಗವಹಿಸಿದ್ದರು. ಹೀಗಾಗಿ ಎಸ್‌ಪಿ ಸಂಗೀತಾ ಅವರು ಸ್ವಯಂ ಪ್ರೇರಿತರಾಗಿ ತಮ್ಮ ಸಿಬ್ಬಂದಿ ಜೊತೆ ಜಾತ್ರೆಯ ಮೈದಾನದಲ್ಲಿ ಕಸಗೂಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. 

ಎಸ್‌ಪಿ ಸಂಗೀತಾ ಪೌರಕಾರ್ಮಿಕರಿಗೆ ಉಪಹಾರವನ್ನೂ ಕೂಡ ಬಡಿಸಿದ್ದಾರೆ. ಮಹಿಳಾ ಪೊಲೀಸ್‌ ಅಧಿಕಾರಿಯ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಜಾತ್ರೆಯಲ್ಲಿ ಜನರೇ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಂಡು ಅಜ್ಜನ ಸೇವೆ ಮಾಡುವುದು ವಿಶೇಷವಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!