ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

Suvarna News   | Asianet News
Published : Jan 17, 2020, 12:09 PM ISTUpdated : Jan 18, 2020, 07:27 AM IST

ಗವಿಮಠದ ಮೈದಾನ ಸ್ವಚ್ಛಗೊಳಿಸಿ ಕೊಪ್ಪಳ ಎಸ್‌ಪಿ ಸಂಗೀತಾ| ಸಿಬ್ಬಂದಿಯೊಂದಿಗೆ ಪೊರಕೆ ಹಿಡಿದು ಕಸಗೂಡಿಸಿದ ಮಹಿಳಾ ಪೊಲೀಸ್‌ ಅಧಿಕಾರಿ| ಎಸ್‌ಪಿ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ| 

ಕೊಪ್ಪಳ(ಜ.17): ಕೊಪ್ಪಳದಲ್ಲಿ ನಡೆಯುತ್ತಿರುವ ಗವಿಮಠದ ಜಾತ್ರೆಯಲ್ಲಿ ಎಸ್‌ಪಿ ಸಂಗೀತಾ ಅವರು ಜಾತ್ರೆಯನ್ನ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಪೊಲೀಸ್‌ ಸಿಬ್ಬಂದಿ ಜೊತೆ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಜಾತ್ರೆಯ ದಿನದಂದು ಸುಮಾರು 5 ರಿಂದ 6 ಲಕ್ಷ ಜನರು ಭಾಗವಹಿಸಿದ್ದರು. ಹೀಗಾಗಿ ಎಸ್‌ಪಿ ಸಂಗೀತಾ ಅವರು ಸ್ವಯಂ ಪ್ರೇರಿತರಾಗಿ ತಮ್ಮ ಸಿಬ್ಬಂದಿ ಜೊತೆ ಜಾತ್ರೆಯ ಮೈದಾನದಲ್ಲಿ ಕಸಗೂಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. 

ಎಸ್‌ಪಿ ಸಂಗೀತಾ ಪೌರಕಾರ್ಮಿಕರಿಗೆ ಉಪಹಾರವನ್ನೂ ಕೂಡ ಬಡಿಸಿದ್ದಾರೆ. ಮಹಿಳಾ ಪೊಲೀಸ್‌ ಅಧಿಕಾರಿಯ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಜಾತ್ರೆಯಲ್ಲಿ ಜನರೇ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಂಡು ಅಜ್ಜನ ಸೇವೆ ಮಾಡುವುದು ವಿಶೇಷವಾಗಿದೆ. 
 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ