ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

ಗವಿಮಠದ ಜಾತ್ರೆ: ಪೊರಕೆ ಹಿಡಿದು ಕಸಗೂಡಿಸಿದ ಕೊಪ್ಪಳ ಎಸ್‌ಪಿ

Suvarna News   | Asianet News
Published : Jan 17, 2020, 12:09 PM ISTUpdated : Jan 18, 2020, 07:27 AM IST

ಗವಿಮಠದ ಮೈದಾನ ಸ್ವಚ್ಛಗೊಳಿಸಿ ಕೊಪ್ಪಳ ಎಸ್‌ಪಿ ಸಂಗೀತಾ| ಸಿಬ್ಬಂದಿಯೊಂದಿಗೆ ಪೊರಕೆ ಹಿಡಿದು ಕಸಗೂಡಿಸಿದ ಮಹಿಳಾ ಪೊಲೀಸ್‌ ಅಧಿಕಾರಿ| ಎಸ್‌ಪಿ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ| 

ಕೊಪ್ಪಳ(ಜ.17): ಕೊಪ್ಪಳದಲ್ಲಿ ನಡೆಯುತ್ತಿರುವ ಗವಿಮಠದ ಜಾತ್ರೆಯಲ್ಲಿ ಎಸ್‌ಪಿ ಸಂಗೀತಾ ಅವರು ಜಾತ್ರೆಯನ್ನ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಪೊಲೀಸ್‌ ಸಿಬ್ಬಂದಿ ಜೊತೆ ಅಂಗಳವನ್ನ ಸ್ವಚ್ಛಗೊಳಿಸಿದ್ದಾರೆ. ಜಾತ್ರೆಯ ದಿನದಂದು ಸುಮಾರು 5 ರಿಂದ 6 ಲಕ್ಷ ಜನರು ಭಾಗವಹಿಸಿದ್ದರು. ಹೀಗಾಗಿ ಎಸ್‌ಪಿ ಸಂಗೀತಾ ಅವರು ಸ್ವಯಂ ಪ್ರೇರಿತರಾಗಿ ತಮ್ಮ ಸಿಬ್ಬಂದಿ ಜೊತೆ ಜಾತ್ರೆಯ ಮೈದಾನದಲ್ಲಿ ಕಸಗೂಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. 

ಎಸ್‌ಪಿ ಸಂಗೀತಾ ಪೌರಕಾರ್ಮಿಕರಿಗೆ ಉಪಹಾರವನ್ನೂ ಕೂಡ ಬಡಿಸಿದ್ದಾರೆ. ಮಹಿಳಾ ಪೊಲೀಸ್‌ ಅಧಿಕಾರಿಯ ಕಾರ್ಯಕ್ಕೆ ಜಿಲ್ಲಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಜಾತ್ರೆಯಲ್ಲಿ ಜನರೇ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯಗಳಲ್ಲಿ ಪಾಲ್ಗೊಂಡು ಅಜ್ಜನ ಸೇವೆ ಮಾಡುವುದು ವಿಶೇಷವಾಗಿದೆ. 
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!