ಸಿಲಿಕಾನ್‌ ಸಿಟಿಯಲ್ಲಿ 'ಕೃಷಿ ಲೋಕ'ದ ಅನಾವರಣ: ಜಿಕೆವಿಕೆಯಲ್ಲಿ ನೂರಾರು ಕೃಷಿ ಸಾಧಕರಿಗೆ ಸನ್ಮಾನ

ಸಿಲಿಕಾನ್‌ ಸಿಟಿಯಲ್ಲಿ 'ಕೃಷಿ ಲೋಕ'ದ ಅನಾವರಣ: ಜಿಕೆವಿಕೆಯಲ್ಲಿ ನೂರಾರು ಕೃಷಿ ಸಾಧಕರಿಗೆ ಸನ್ಮಾನ

Published : Nov 19, 2023, 08:40 AM IST

ಸಿಲಿಕಾನ್ ಸಿಟಿಯ ಬ್ಯುಸಿ ಲೈಫ್, ವೇಗವಾಗಿ ಓಡ್ತಿರೋ ಜಗತ್ತಿನ ಮಧ್ಯೆ ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳನ್ನ ಮುಂದಿನ ತಲೆಮಾರಿಗೆ ತಲುಪಿಸೋ ಕೆಲಸವನ್ನ ಕೃಷಿ ವಿಶ್ವವಿದ್ಯಾಲಯ ಮಾಡ್ತಿದೆ. ಅದರ ಭಾಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಕೃಷಿಮೇಳಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.
 

ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಾಲ್ಕು ದಿನಗಳ ಕಾಲ ಕೃಷಿ ಮೇಳ(Krishi mela) ಆಯೋಸಲಾಗಿದೆ. ಆಹಾರ,ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯ ಅನ್ನೋ ಘೋಷಣೆ ಜತೆಗೆ ಈ ವರ್ಷದ ಕೃಷಿಮೇಳ ನಡೆಸಲಾಗ್ತಿದ್ದು, ಕೃಷಿಮೇಳಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(D.K.Shivakumar) ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಸೇರಿ ಹಲವರು ಚಾಲನೆ ನೀಡಿದ್ರು. ಜೊತೆಗೆ  ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ಹೊಸ ತಳಿಗಳ ಪ್ರಾತ್ಯಕ್ಷಿಕೆಗಳಿಗೆ ಭೇಟಿ ನೀಡಿ ವೀಕ್ಷಿಸಿದ್ರು. ಈ ಭಾರಿ ಕೃಷಿಮೇಳದಲ್ಲಿ ವಿವಿಧ ಭಾಗಗಳ ರೈತ ಸಾಧಕರಿಗೆ ಸನ್ಮಾನ ಮಾಡೋ ಜೊತೆಗೆ ರೈತರ ಜಮೀನುಗಳ ಮಣ್ಣು ಪರೀಕ್ಷೆಗೆ ಅಭಿವೃದ್ಧಿಪಡಿಸಿರೋ ಧರ್ತಿಮಿತ್ರ ಆಪ್ ಕೂಡ ಅನಾವರಣ ಮಾಡಲಾಯ್ತು. ಈ ಭಾರಿ ಕೃಷಿ ಮೇಳದಲ್ಲಿ ಸುಮಾರು 625 ಮಳಿಗೆಗಳನ್ನ ತೆರೆಯಲಾಗಿದ್ದು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ಸಾಧ್ಯತೆ ಇದೆ. ಈ ಮೇಳದಲ್ಲಿ ರೈತರಿಗೆ ಕ್ಷೇತ್ರ ಸಂದರ್ಶನ, ಕೃಷಿ ವಿಜ್ಞಾನಿ, ತಜ್ಞರೊಂದಿಗೆ ಸಮಾಲೋಚನೆ, ಮಾರ್ಗದರ್ಶನ, ಪ್ರಾತ್ಯಕ್ಷಿಕೆ, ಹೊಸ ತಳಿಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತಿದೆ. ಇನ್ನು ಜಿಕೆವಿಕೆ ಸಂಶೋಧನಾ ವಿಭಾಗ ರಾಗಿ,ಸೂರ್ಯಕಾಂತಿ,ನವಣೆ, ಹಲಸು ಸೇರಿದಂತೆ ಕೆಲ ಸಿರಿಧಾನ್ಯಗಳ ತಳಿಗಳನ್ನ ಅಭಿವೃದ್ಧಿಪಡಿಸಿದ್ದು , ಸಿಎಂ ಸಿದ್ದರಾಮಯ್ಯ ಹೊಸ ತಳಿಗಳನ್ನ ಅನಾವರಣ ಮಾಡಿದ್ರು. ಇದರ ಜೊತೆಗೆ ಹೈನುಗಾರಿಕೆ ವಿಭಾಗದಲ್ಲಿ ವಿವಿಧ ಬಗೆಯ ಕೋಳಿಗಳು, ಕಲರ್ ಫುಲ್ ಮೀನುಗಳು, ಹಳ್ಳಿಕಾರ್ ಹೋರಿ ಗಮನಸೆಳೆದ್ರೆ, ಬಾಟಲ್ ಬದನೆ, ಚೆರ್ರಿ ಟೋಮ್ಯಾಟೋ ಹೀಗೆ ಹತ್ತು ಹಲವು ವೈಶಿಷ್ಟಗಳನ್ನ ಜನ ಕಣ್ತುಂಬಿಕೊಂಡ್ರು.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯಗೆ ಸಂಕಷ್ಟ ತಂದ ಹಲೋ ಅಪ್ಪಾಜಿ ವಿಡಿಯೋ, ಆರೋಪ-ಪ್ರತ್ಯಾರೋಪದ ಸುರಿಮಳೆ!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more