ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

Published : Sep 08, 2023, 11:21 AM IST

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
 

ರಾಯಚೂರು: ಮಂತ್ರಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮುದ್ದು ಮಕ್ಕಳ ಜೊತೆಗೆ ಮಂತ್ರಾಲಯ(Mantralaya) ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಕೃಷ್ಣ ‌ಜನ್ಮಾಷ್ಟಮಿ ಆಚರಣೆ ಮಾಡಿದರು. ಮುದ್ದು ಮಕ್ಕಳು ಕೃಷ್ಣನ(Krishna) ವೇಷಭೂಷಣ ತೊಟ್ಟು ಶ್ರೀಗಳ ಜೊತೆಗೆ ಕೃಷ್ಣ ಜನ್ಮಾಷ್ಟಮಿ (Krishna Janmashtami) ಆಚರಣೆ ಮಾಡಿದರು. ಆ ಬಳಿಕ ಶ್ರೀ ಮಠದ ಹೊರಭಾಗದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಶ್ರೀ ಮಠದ ಸಂಸ್ಕೃತ ಪಾಠ ಶಾಲೆಯ ಮಕ್ಕಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದು, ಮಕ್ಕಳೊಂದಿಗೆ ಶ್ರೀಗಳು ಮೊಸರು ಕುಡಿಕೆ ಒಡೆದು ಸಂಭ್ರಮಿಸಿದರು. 

ಇದನ್ನೂ ವೀಕ್ಷಿಸಿ:  ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಸಿಗುತ್ತಾ ಎಣ್ಣೆ..? ಸರ್ಕಾರದ ಚಿಂತನೆಗೆ ಬಾರ್ ಮಾಲೀಕರ ಅಸಮಾಧಾನ!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more