ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

Published : Sep 08, 2023, 11:21 AM IST

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
 

ರಾಯಚೂರು: ಮಂತ್ರಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮುದ್ದು ಮಕ್ಕಳ ಜೊತೆಗೆ ಮಂತ್ರಾಲಯ(Mantralaya) ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಕೃಷ್ಣ ‌ಜನ್ಮಾಷ್ಟಮಿ ಆಚರಣೆ ಮಾಡಿದರು. ಮುದ್ದು ಮಕ್ಕಳು ಕೃಷ್ಣನ(Krishna) ವೇಷಭೂಷಣ ತೊಟ್ಟು ಶ್ರೀಗಳ ಜೊತೆಗೆ ಕೃಷ್ಣ ಜನ್ಮಾಷ್ಟಮಿ (Krishna Janmashtami) ಆಚರಣೆ ಮಾಡಿದರು. ಆ ಬಳಿಕ ಶ್ರೀ ಮಠದ ಹೊರಭಾಗದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಶ್ರೀ ಮಠದ ಸಂಸ್ಕೃತ ಪಾಠ ಶಾಲೆಯ ಮಕ್ಕಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದು, ಮಕ್ಕಳೊಂದಿಗೆ ಶ್ರೀಗಳು ಮೊಸರು ಕುಡಿಕೆ ಒಡೆದು ಸಂಭ್ರಮಿಸಿದರು. 

ಇದನ್ನೂ ವೀಕ್ಷಿಸಿ:  ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಸಿಗುತ್ತಾ ಎಣ್ಣೆ..? ಸರ್ಕಾರದ ಚಿಂತನೆಗೆ ಬಾರ್ ಮಾಲೀಕರ ಅಸಮಾಧಾನ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more