ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

Published : Sep 08, 2023, 11:21 AM IST

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
 

ರಾಯಚೂರು: ಮಂತ್ರಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮುದ್ದು ಮಕ್ಕಳ ಜೊತೆಗೆ ಮಂತ್ರಾಲಯ(Mantralaya) ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಕೃಷ್ಣ ‌ಜನ್ಮಾಷ್ಟಮಿ ಆಚರಣೆ ಮಾಡಿದರು. ಮುದ್ದು ಮಕ್ಕಳು ಕೃಷ್ಣನ(Krishna) ವೇಷಭೂಷಣ ತೊಟ್ಟು ಶ್ರೀಗಳ ಜೊತೆಗೆ ಕೃಷ್ಣ ಜನ್ಮಾಷ್ಟಮಿ (Krishna Janmashtami) ಆಚರಣೆ ಮಾಡಿದರು. ಆ ಬಳಿಕ ಶ್ರೀ ಮಠದ ಹೊರಭಾಗದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಶ್ರೀ ಮಠದ ಸಂಸ್ಕೃತ ಪಾಠ ಶಾಲೆಯ ಮಕ್ಕಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದು, ಮಕ್ಕಳೊಂದಿಗೆ ಶ್ರೀಗಳು ಮೊಸರು ಕುಡಿಕೆ ಒಡೆದು ಸಂಭ್ರಮಿಸಿದರು. 

ಇದನ್ನೂ ವೀಕ್ಷಿಸಿ:  ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಸಿಗುತ್ತಾ ಎಣ್ಣೆ..? ಸರ್ಕಾರದ ಚಿಂತನೆಗೆ ಬಾರ್ ಮಾಲೀಕರ ಅಸಮಾಧಾನ!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more