ಗಡಿನಾಡು ಬೆಳಗಾವಿಯಲ್ಲಿ ಮತ್ತೆ ಆವರಿಸಿದ ಪ್ರವಾಹ ಭೀತಿ!

Sep 7, 2019, 8:32 PM IST

ಬೆಳಗಾವಿ(ಸೆ.07): ಗಡಿನಾಡು ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ ಆವರಿಸಿದೆ. ರಾಯಭಾಗ ತಾಲೂಕಿನ ಕುಡಚಿ-ಉಗಾರ ಸೇತುವೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ಜನತೆ ಪರದಾಡುವಂತಾಗಿದೆ. ಅತ್ತ ತುಂಗಭದ್ರಾ ಡ್ಯಾಂಗೆ ನೀರು ಬಿಟ್ಟ ಪರಿಣಾಮ ಕಂಪ್ಲಿ ಸೇತುವೆ ಕೂಡ ಮುಳುಗಡೆಯಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...