ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

Published : Jul 22, 2024, 01:43 PM IST

ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ 
ಇಂದು KRSಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ
ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯ

ಇಂದು ಕೆಆರ್‌ಎಸ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar )ಭೇಟಿ ನೀಡಿ ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟೆ ವೀಕ್ಷಣೆ ಮಾಡಿದರು. ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂಗೆ (KRS Dam) ಭೇಟಿ ನೀಡಿದ್ದಾರೆ. ಡ್ಯಾಂ ವೀಕ್ಷಣೆ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾವೇರಿ(Cauvery) ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ಆರತಿಗೆ ಹೊಸ ಯೋಜನೆ ರೂಪಿಸಿದ್ದೇವೆ. ಧಾರ್ಮಿಕ ದತ್ತಿ, ನೀರಾವರಿ ಇಲಾಖೆಯಿಂದ ಕಾವೇರಿ ಆರತಿ ಬೃಂದಾವನಕ್ಕೆ ಹೊಸರೂಪಕ್ಕೂ ಸರ್ಕಾರಕ್ಕೆ ಮನವಿ ಬಂದಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಮಾಡಲಾಗುವುದು ಎಂದು ಮಂಡ್ಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more