ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

Published : Jul 22, 2024, 01:43 PM IST

ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ 
ಇಂದು KRSಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ
ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯ

ಇಂದು ಕೆಆರ್‌ಎಸ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar )ಭೇಟಿ ನೀಡಿ ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟೆ ವೀಕ್ಷಣೆ ಮಾಡಿದರು. ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂಗೆ (KRS Dam) ಭೇಟಿ ನೀಡಿದ್ದಾರೆ. ಡ್ಯಾಂ ವೀಕ್ಷಣೆ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾವೇರಿ(Cauvery) ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ಆರತಿಗೆ ಹೊಸ ಯೋಜನೆ ರೂಪಿಸಿದ್ದೇವೆ. ಧಾರ್ಮಿಕ ದತ್ತಿ, ನೀರಾವರಿ ಇಲಾಖೆಯಿಂದ ಕಾವೇರಿ ಆರತಿ ಬೃಂದಾವನಕ್ಕೆ ಹೊಸರೂಪಕ್ಕೂ ಸರ್ಕಾರಕ್ಕೆ ಮನವಿ ಬಂದಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಮಾಡಲಾಗುವುದು ಎಂದು ಮಂಡ್ಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more