ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ: ಡಿಕೆಶಿ ಭೇಟಿ.. ಕಾವೇರಿ ಆರತಿಗೆ ಹೊಸ ಯೋಜನೆ

Published : Jul 22, 2024, 01:43 PM IST

ಕನ್ನಡಿಗರ ಜೀವನಾಡಿ KRS ಜಲಾಶಯ ಭರ್ತಿ 
ಇಂದು KRSಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ
ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯ

ಇಂದು ಕೆಆರ್‌ಎಸ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar )ಭೇಟಿ ನೀಡಿ ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟೆ ವೀಕ್ಷಣೆ ಮಾಡಿದರು. ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂಗೆ (KRS Dam) ಭೇಟಿ ನೀಡಿದ್ದಾರೆ. ಡ್ಯಾಂ ವೀಕ್ಷಣೆ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾವೇರಿ(Cauvery) ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ಆರತಿಗೆ ಹೊಸ ಯೋಜನೆ ರೂಪಿಸಿದ್ದೇವೆ. ಧಾರ್ಮಿಕ ದತ್ತಿ, ನೀರಾವರಿ ಇಲಾಖೆಯಿಂದ ಕಾವೇರಿ ಆರತಿ ಬೃಂದಾವನಕ್ಕೆ ಹೊಸರೂಪಕ್ಕೂ ಸರ್ಕಾರಕ್ಕೆ ಮನವಿ ಬಂದಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಮಾಡಲಾಗುವುದು ಎಂದು ಮಂಡ್ಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more