'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

Suvarna News   | Asianet News
Published : Feb 25, 2021, 03:24 PM IST

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ| ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ| ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ| ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ| 

ವಿಜಯಪುರ(ಫೆ.25): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ ಎಂದು ಕಿಡಿ ಕಾರಿದ್ದಾರೆ. 

ಬಿಗ್ ಇಂಪ್ಯಾಕ್ಟ್ : ಅಕ್ರಮ ಎಸಗುತ್ತಿದ್ದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?