'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

Suvarna News   | Asianet News
Published : Feb 25, 2021, 03:24 PM IST

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ| ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ| ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ| ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ| 

ವಿಜಯಪುರ(ಫೆ.25): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ ಎಂದು ಕಿಡಿ ಕಾರಿದ್ದಾರೆ. 

ಬಿಗ್ ಇಂಪ್ಯಾಕ್ಟ್ : ಅಕ್ರಮ ಎಸಗುತ್ತಿದ್ದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!