Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Published : Feb 11, 2022, 12:00 PM IST

*ಕ್ಷೀರಭಾಗ್ಯ ಯೋಜನೆಯಲ್ಲಿ ಭಾರೀ ಗೋಲ್ಮಾಲ್!
*ಶಾಲೆಗಳ ನಕಲಿ ದಾಖಲೆಗಳು ಸೃಷ್ಟಿಸಿದ ಗುತ್ತಿಗೆದಾರ!
*14 ಶಾಲೆಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ಗುಳಂ!
*ಬಡಮಕ್ಕಳ ಹೊಟ್ಟೆ ಮೇಲೆ ಹೊಡೆದ ಗುತ್ತಿಗೆದಾರ
*ಗುತ್ತಿಗೆದಾರನ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ದಾಖಲು

ರಾಯಚೂರು (ಫೆ. 11):  ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆಎಂಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಒಟ್ಟು 14 ಶಾಲೆಗಳಿಗೆ ವಿತರಣೆ ಮಾಡಬೇಕಾದ 1,768 ಕೆಜಿ  ಹಾಲಿನ ಪುಡಿ ಗುಳಂ ಮಾಡಿದ್ದಾನೆ. 

ಇದನ್ನೂ ಓದಿ: Raichur: ಸೆಲ್ಕೋಯಿಂದ 252 ಆರೋಗ್ಯ ಕೇಂದ್ರಗಳಿಗೆ ಸೋಲಾರ್

ಸುಮಾರು 5 ಲಕ್ಷ 10 ಸಾವಿರ 510 ರೂ. ಮೌಲ್ಯದ ಹಾಲಿನ ಪುಡಿ ನುಂಗಿದ ಗುತ್ತಿಗೆದಾರ ಆಕಾಶ್ ಎಂ.ಗಾಣಗಿ. ಶಾಲೆಗಳ ನಕಲಿ ಮೊಹರ ಮತ್ತು 14 ಶಾಲೆಗಳ ಮುಖ್ಯಗುರುಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ವಿತರಣೆ ಮಾಡಿರುವುದಾಗಿ ಶಿಕ್ಷಣ ಇಲಾಖೆಗೆ ಹಾಗೂ ಕೆಎಂಎಫ್ಗೆ ದಾಖಲೆಗಳು ಕೂಡ ಸಲ್ಲಿಕೆ ಮಾಡಿದ್ದಾನೆ. ಇತ್ತ ಗುತ್ತಿಗೆದಾನ ನಡೆ ಬಗ್ಗೆ ಅನುಮಾನ ಬಂದ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಹಾಲಿನ ಪುಡಿ ಬಗ್ಗೆ ವಿಚಾರಣೆ ಮಾಡಿದ್ದಾಗ ಗುತ್ತಿಗೆದಾರ ಆಕಾಶ.ಎಂ.ಗಾಣಗಿಯ ನಿಜಬಣ್ಣ ಬಯಲಾಗಿದೆ. ಈ ಕುರಿತ ವರದಿ ಇಲ್ಲಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more