Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Published : Feb 11, 2022, 12:00 PM IST

*ಕ್ಷೀರಭಾಗ್ಯ ಯೋಜನೆಯಲ್ಲಿ ಭಾರೀ ಗೋಲ್ಮಾಲ್!
*ಶಾಲೆಗಳ ನಕಲಿ ದಾಖಲೆಗಳು ಸೃಷ್ಟಿಸಿದ ಗುತ್ತಿಗೆದಾರ!
*14 ಶಾಲೆಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ಗುಳಂ!
*ಬಡಮಕ್ಕಳ ಹೊಟ್ಟೆ ಮೇಲೆ ಹೊಡೆದ ಗುತ್ತಿಗೆದಾರ
*ಗುತ್ತಿಗೆದಾರನ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ದಾಖಲು

ರಾಯಚೂರು (ಫೆ. 11):  ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆಎಂಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಒಟ್ಟು 14 ಶಾಲೆಗಳಿಗೆ ವಿತರಣೆ ಮಾಡಬೇಕಾದ 1,768 ಕೆಜಿ  ಹಾಲಿನ ಪುಡಿ ಗುಳಂ ಮಾಡಿದ್ದಾನೆ. 

ಇದನ್ನೂ ಓದಿ: Raichur: ಸೆಲ್ಕೋಯಿಂದ 252 ಆರೋಗ್ಯ ಕೇಂದ್ರಗಳಿಗೆ ಸೋಲಾರ್

ಸುಮಾರು 5 ಲಕ್ಷ 10 ಸಾವಿರ 510 ರೂ. ಮೌಲ್ಯದ ಹಾಲಿನ ಪುಡಿ ನುಂಗಿದ ಗುತ್ತಿಗೆದಾರ ಆಕಾಶ್ ಎಂ.ಗಾಣಗಿ. ಶಾಲೆಗಳ ನಕಲಿ ಮೊಹರ ಮತ್ತು 14 ಶಾಲೆಗಳ ಮುಖ್ಯಗುರುಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ವಿತರಣೆ ಮಾಡಿರುವುದಾಗಿ ಶಿಕ್ಷಣ ಇಲಾಖೆಗೆ ಹಾಗೂ ಕೆಎಂಎಫ್ಗೆ ದಾಖಲೆಗಳು ಕೂಡ ಸಲ್ಲಿಕೆ ಮಾಡಿದ್ದಾನೆ. ಇತ್ತ ಗುತ್ತಿಗೆದಾನ ನಡೆ ಬಗ್ಗೆ ಅನುಮಾನ ಬಂದ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಹಾಲಿನ ಪುಡಿ ಬಗ್ಗೆ ವಿಚಾರಣೆ ಮಾಡಿದ್ದಾಗ ಗುತ್ತಿಗೆದಾರ ಆಕಾಶ.ಎಂ.ಗಾಣಗಿಯ ನಿಜಬಣ್ಣ ಬಯಲಾಗಿದೆ. ಈ ಕುರಿತ ವರದಿ ಇಲ್ಲಿದೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more