Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Published : Feb 11, 2022, 12:00 PM IST

*ಕ್ಷೀರಭಾಗ್ಯ ಯೋಜನೆಯಲ್ಲಿ ಭಾರೀ ಗೋಲ್ಮಾಲ್!
*ಶಾಲೆಗಳ ನಕಲಿ ದಾಖಲೆಗಳು ಸೃಷ್ಟಿಸಿದ ಗುತ್ತಿಗೆದಾರ!
*14 ಶಾಲೆಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ಗುಳಂ!
*ಬಡಮಕ್ಕಳ ಹೊಟ್ಟೆ ಮೇಲೆ ಹೊಡೆದ ಗುತ್ತಿಗೆದಾರ
*ಗುತ್ತಿಗೆದಾರನ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ದಾಖಲು

ರಾಯಚೂರು (ಫೆ. 11):  ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆಎಂಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಒಟ್ಟು 14 ಶಾಲೆಗಳಿಗೆ ವಿತರಣೆ ಮಾಡಬೇಕಾದ 1,768 ಕೆಜಿ  ಹಾಲಿನ ಪುಡಿ ಗುಳಂ ಮಾಡಿದ್ದಾನೆ. 

ಇದನ್ನೂ ಓದಿ: Raichur: ಸೆಲ್ಕೋಯಿಂದ 252 ಆರೋಗ್ಯ ಕೇಂದ್ರಗಳಿಗೆ ಸೋಲಾರ್

ಸುಮಾರು 5 ಲಕ್ಷ 10 ಸಾವಿರ 510 ರೂ. ಮೌಲ್ಯದ ಹಾಲಿನ ಪುಡಿ ನುಂಗಿದ ಗುತ್ತಿಗೆದಾರ ಆಕಾಶ್ ಎಂ.ಗಾಣಗಿ. ಶಾಲೆಗಳ ನಕಲಿ ಮೊಹರ ಮತ್ತು 14 ಶಾಲೆಗಳ ಮುಖ್ಯಗುರುಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ವಿತರಣೆ ಮಾಡಿರುವುದಾಗಿ ಶಿಕ್ಷಣ ಇಲಾಖೆಗೆ ಹಾಗೂ ಕೆಎಂಎಫ್ಗೆ ದಾಖಲೆಗಳು ಕೂಡ ಸಲ್ಲಿಕೆ ಮಾಡಿದ್ದಾನೆ. ಇತ್ತ ಗುತ್ತಿಗೆದಾನ ನಡೆ ಬಗ್ಗೆ ಅನುಮಾನ ಬಂದ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಹಾಲಿನ ಪುಡಿ ಬಗ್ಗೆ ವಿಚಾರಣೆ ಮಾಡಿದ್ದಾಗ ಗುತ್ತಿಗೆದಾರ ಆಕಾಶ.ಎಂ.ಗಾಣಗಿಯ ನಿಜಬಣ್ಣ ಬಯಲಾಗಿದೆ. ಈ ಕುರಿತ ವರದಿ ಇಲ್ಲಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more