Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Raichur Ksheera Bhagya Scam: ಶಾಲೆಗಳ ನಕಲಿ ದಾಖಲೆ ಸೃಷ್ಟಿಸಿ ಹಾಲಿನ ಪುಡಿ ಗುಳಂ!

Published : Feb 11, 2022, 12:00 PM IST

*ಕ್ಷೀರಭಾಗ್ಯ ಯೋಜನೆಯಲ್ಲಿ ಭಾರೀ ಗೋಲ್ಮಾಲ್!
*ಶಾಲೆಗಳ ನಕಲಿ ದಾಖಲೆಗಳು ಸೃಷ್ಟಿಸಿದ ಗುತ್ತಿಗೆದಾರ!
*14 ಶಾಲೆಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ಗುಳಂ!
*ಬಡಮಕ್ಕಳ ಹೊಟ್ಟೆ ಮೇಲೆ ಹೊಡೆದ ಗುತ್ತಿಗೆದಾರ
*ಗುತ್ತಿಗೆದಾರನ ವಿರುದ್ಧ ಸೈಬರ್ ಠಾಣೆಯಲ್ಲಿ ದೂರು ದಾಖಲು

ರಾಯಚೂರು (ಫೆ. 11):  ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆಎಂಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಒಟ್ಟು 14 ಶಾಲೆಗಳಿಗೆ ವಿತರಣೆ ಮಾಡಬೇಕಾದ 1,768 ಕೆಜಿ  ಹಾಲಿನ ಪುಡಿ ಗುಳಂ ಮಾಡಿದ್ದಾನೆ. 

ಇದನ್ನೂ ಓದಿ: Raichur: ಸೆಲ್ಕೋಯಿಂದ 252 ಆರೋಗ್ಯ ಕೇಂದ್ರಗಳಿಗೆ ಸೋಲಾರ್

ಸುಮಾರು 5 ಲಕ್ಷ 10 ಸಾವಿರ 510 ರೂ. ಮೌಲ್ಯದ ಹಾಲಿನ ಪುಡಿ ನುಂಗಿದ ಗುತ್ತಿಗೆದಾರ ಆಕಾಶ್ ಎಂ.ಗಾಣಗಿ. ಶಾಲೆಗಳ ನಕಲಿ ಮೊಹರ ಮತ್ತು 14 ಶಾಲೆಗಳ ಮುಖ್ಯಗುರುಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ವಿತರಣೆ ಮಾಡಿರುವುದಾಗಿ ಶಿಕ್ಷಣ ಇಲಾಖೆಗೆ ಹಾಗೂ ಕೆಎಂಎಫ್ಗೆ ದಾಖಲೆಗಳು ಕೂಡ ಸಲ್ಲಿಕೆ ಮಾಡಿದ್ದಾನೆ. ಇತ್ತ ಗುತ್ತಿಗೆದಾನ ನಡೆ ಬಗ್ಗೆ ಅನುಮಾನ ಬಂದ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಹಾಲಿನ ಪುಡಿ ಬಗ್ಗೆ ವಿಚಾರಣೆ ಮಾಡಿದ್ದಾಗ ಗುತ್ತಿಗೆದಾರ ಆಕಾಶ.ಎಂ.ಗಾಣಗಿಯ ನಿಜಬಣ್ಣ ಬಯಲಾಗಿದೆ. ಈ ಕುರಿತ ವರದಿ ಇಲ್ಲಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more