ಶಕ್ತಿ ಯೋಜನೆ ಜಾರಿ ಹಿನ್ನೆಲೆ ಮಹಿಳೆಯರಿಂದ ಬಸ್‌ ಫುಲ್‌ : ಜಾಗವಿಲ್ಲದೇ ಪುರುಷ ಪ್ರಯಾಣಿಕರ ಪರದಾಟ..!

ಶಕ್ತಿ ಯೋಜನೆ ಜಾರಿ ಹಿನ್ನೆಲೆ ಮಹಿಳೆಯರಿಂದ ಬಸ್‌ ಫುಲ್‌ : ಜಾಗವಿಲ್ಲದೇ ಪುರುಷ ಪ್ರಯಾಣಿಕರ ಪರದಾಟ..!

Published : Jun 13, 2023, 01:07 PM IST

ಧಾರವಾಡದ ಕೆಲಗೇರಿಯಿಂದ‌ ತೆರಳಿದ ಕೆಎಸ್‌ಆರ್‌ಟಿಸಿ‌ ಬಸ್
ಶಾಲಾ ಮಕ್ಕಳು, ಕೆಲಸಕ್ಕೆ‌ ಹೋಗೋ ಮಹಿಳೆಯರಿಂದ ಬಸ್ ಭರ್ತಿ 
ಬಸ್‌ನಲ್ಲಿ ಪುರುಷರಿಗಿಲ್ಲ ಅವಕಾಶ, ಪ್ರಯಾಣಿಕರ ಪರದಾಟ

ಧಾರವಾಡ: ಶಕ್ತಿ ಯೋಜನೆಯನ್ನು ಈಗಾಗಲೇ ಸಿಎಂ ಸಿದ್ದರಾಮಯ್ಯ ಜಾರಿಗೆಗೊಳಿಸಿದ್ದಾರೆ. ಕಳೆದ ಎರಡು ದಿನದಿಂದ ಮಹಿಳೆಯರು ಬಸ್‌ನಲ್ಲಿ ಫ್ರೀಯಾಗಿ ಓಡಾಟವನ್ನೂ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬಸ್‌ನಲ್ಲೆಲ್ಲಾ ಬರೀ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಧಾರವಾಡದ ಕೆಲಗೇರಿಯಿಂದ ತೆರಳಿದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬರೀ ಮಹಿಳಾ ಪ್ರಯಾಣಿಕರೇ ಇದ್ದು, ಪುರುಷರ ಪ್ರಯಾಣಿಕರು ಪರದಾಡುವಂತಾಯಿತು. ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವ ಮಹಿಳೆಯರಿಂದ ಬಸ್‌ ಭರ್ತಿಯಾಗಿತ್ತು. ಪುರುಷರು ಜಾಗವಿಲ್ಲದೇ ಪರದಾಡಿದ್ರು. ಅಲ್ಲದೇ ಕೆಲಗೇರಿಗೆ ಇನ್ನೇರಡು ಬಸ್‌ ಬಿಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more