ಶಕ್ತಿ ಯೋಜನೆ ಜಾರಿ ಹಿನ್ನೆಲೆ ಮಹಿಳೆಯರಿಂದ ಬಸ್‌ ಫುಲ್‌ : ಜಾಗವಿಲ್ಲದೇ ಪುರುಷ ಪ್ರಯಾಣಿಕರ ಪರದಾಟ..!

ಶಕ್ತಿ ಯೋಜನೆ ಜಾರಿ ಹಿನ್ನೆಲೆ ಮಹಿಳೆಯರಿಂದ ಬಸ್‌ ಫುಲ್‌ : ಜಾಗವಿಲ್ಲದೇ ಪುರುಷ ಪ್ರಯಾಣಿಕರ ಪರದಾಟ..!

Published : Jun 13, 2023, 01:07 PM IST

ಧಾರವಾಡದ ಕೆಲಗೇರಿಯಿಂದ‌ ತೆರಳಿದ ಕೆಎಸ್‌ಆರ್‌ಟಿಸಿ‌ ಬಸ್
ಶಾಲಾ ಮಕ್ಕಳು, ಕೆಲಸಕ್ಕೆ‌ ಹೋಗೋ ಮಹಿಳೆಯರಿಂದ ಬಸ್ ಭರ್ತಿ 
ಬಸ್‌ನಲ್ಲಿ ಪುರುಷರಿಗಿಲ್ಲ ಅವಕಾಶ, ಪ್ರಯಾಣಿಕರ ಪರದಾಟ

ಧಾರವಾಡ: ಶಕ್ತಿ ಯೋಜನೆಯನ್ನು ಈಗಾಗಲೇ ಸಿಎಂ ಸಿದ್ದರಾಮಯ್ಯ ಜಾರಿಗೆಗೊಳಿಸಿದ್ದಾರೆ. ಕಳೆದ ಎರಡು ದಿನದಿಂದ ಮಹಿಳೆಯರು ಬಸ್‌ನಲ್ಲಿ ಫ್ರೀಯಾಗಿ ಓಡಾಟವನ್ನೂ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬಸ್‌ನಲ್ಲೆಲ್ಲಾ ಬರೀ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಧಾರವಾಡದ ಕೆಲಗೇರಿಯಿಂದ ತೆರಳಿದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬರೀ ಮಹಿಳಾ ಪ್ರಯಾಣಿಕರೇ ಇದ್ದು, ಪುರುಷರ ಪ್ರಯಾಣಿಕರು ಪರದಾಡುವಂತಾಯಿತು. ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವ ಮಹಿಳೆಯರಿಂದ ಬಸ್‌ ಭರ್ತಿಯಾಗಿತ್ತು. ಪುರುಷರು ಜಾಗವಿಲ್ಲದೇ ಪರದಾಡಿದ್ರು. ಅಲ್ಲದೇ ಕೆಲಗೇರಿಗೆ ಇನ್ನೇರಡು ಬಸ್‌ ಬಿಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more