ಸಾರಿಗೆ ಬಸ್‌ಗೆ ಸಿಲುಕಿ ಮಹಿಳೆ ಸಾವು: ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಾರಿಗೆ ಬಸ್‌ಗೆ ಸಿಲುಕಿ ಮಹಿಳೆ ಸಾವು: ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : Dec 11, 2023, 03:07 PM IST

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ.
 

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಮಹಿಳೆ ಸಾವಿಗೀಡಾಗಿರುವ ಘಟನೆ ಮಂಡ್ಯದ(Mandya) ಕೆಎಸ್‌ಆರ್‌ಟಿಸಿ(KSRTC) ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ಮಹಿಳೆ(woman) ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ(Bengaluru) ಪೂಜಾ ಭಾರತಿ ಮೃತಪಟ್ಟಿದ್ದ ಮಹಿಳೆಯಾಗಿದ್ದಾರೆ. ಬಸ್ ನಿಲ್ದಾಣದ ಒಳಗಡೆ ಪ್ರವೇಶ ಮಾಡುವಾಗ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. KSRTC ಬಸ್ ನಿಲ್ದಾಣದ ಒಳಗಡೆ ಮಹಿಳೆ ನಡೆದುಕೊಂಡು ಬರುತ್ತಿದ್ದರು. ಏಕಾಏಕಿ ಮಹಿಳೆಗೆ ಬಸ್‌ ಗುದ್ದಿದ ಪರಿಣಾಮ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ವೀಕ್ಷಿಸಿ:  ವ್ಹೀಲ್‌ಚೇರ್‌ನಲ್ಲೇ ಅಯೋಧ್ಯೆಗೆ ಹೊರಟ ಸಾಹಸಿ: ರಾಮನ ಕಾಣುವ ಕನಸು ಕೊನೆಗೂ ನನಸಾಗುತ್ತಾ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more