ಸಾರಿಗೆ ಮುಷ್ಕರ;  ಮಾತುಕತೆಗೆ ಬಿಎಸ್‌ ಯಡಿಯೂರಪ್ಪ  ಆಹ್ವಾನ

ಸಾರಿಗೆ ಮುಷ್ಕರ;  ಮಾತುಕತೆಗೆ ಬಿಎಸ್‌ ಯಡಿಯೂರಪ್ಪ  ಆಹ್ವಾನ

Published : Apr 07, 2021, 08:05 PM IST

ಸಾರಿಗೆ ನೌಕರರ ಮುಷ್ಕರ/ ಹಠ ಮಾಡುತ್ತಿರುವುದು ಸರಿ ಅಲ್ಲ/ ಜನರ ಹಿತಕ್ಕಾಗಿ ಮಾತುಕತೆಗೆ ಬನ್ನಿ/ ಕೇವಲ ಕಾಗದದಲ್ಲಿ ಬೇಡಿಕೆ ಈಡೇರಿದೆ ಎಂಬುದನ್ನು  ಒಪ್ಪಿಕೊಳ್ಳಲು ಸಾಧ್ಯವಿಲ್ಲ 

ಬೆಳಗಾವಿ(ಏ.  07)  ಸಾರಿಗೆ ಮುಷ್ಕರ ವಾಪಸ್ ಪಡೆಯಲು ಸಿಎಂ ಬಿಎಸ್ ಯಡಿಯೂರಪ್ಪ  ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಒಂಭತ್ತರಲ್ಲಿ ಎಂಟು ಬೇಡಿಕೆ ಪೂರೈಸಿದ್ದೇವೆ ಎಂದು ಹೇಳಿದ್ದಾರೆ.

ಗುರುವಾರ ಬಸ್ ಇರತ್ತೋ? ಇಲ್ಲವೋ? 

ಮುಷ್ಕರ ಕೈಬಿಟ್ಟು ಮಾತುಕತೆಗೆ ಬನ್ನಿ. ಕೇವಲ ಕಾಗದದಲ್ಲಿ ಬೇಡಿಕೆ ಈಡೇರಿದೆ ಎಂಬುದನ್ನು  ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್