ಸಾರಿಗೆ ಮುಷ್ಕರ;  ಮಾತುಕತೆಗೆ ಬಿಎಸ್‌ ಯಡಿಯೂರಪ್ಪ  ಆಹ್ವಾನ

ಸಾರಿಗೆ ಮುಷ್ಕರ;  ಮಾತುಕತೆಗೆ ಬಿಎಸ್‌ ಯಡಿಯೂರಪ್ಪ  ಆಹ್ವಾನ

Published : Apr 07, 2021, 08:05 PM IST

ಸಾರಿಗೆ ನೌಕರರ ಮುಷ್ಕರ/ ಹಠ ಮಾಡುತ್ತಿರುವುದು ಸರಿ ಅಲ್ಲ/ ಜನರ ಹಿತಕ್ಕಾಗಿ ಮಾತುಕತೆಗೆ ಬನ್ನಿ/ ಕೇವಲ ಕಾಗದದಲ್ಲಿ ಬೇಡಿಕೆ ಈಡೇರಿದೆ ಎಂಬುದನ್ನು  ಒಪ್ಪಿಕೊಳ್ಳಲು ಸಾಧ್ಯವಿಲ್ಲ 

ಬೆಳಗಾವಿ(ಏ.  07)  ಸಾರಿಗೆ ಮುಷ್ಕರ ವಾಪಸ್ ಪಡೆಯಲು ಸಿಎಂ ಬಿಎಸ್ ಯಡಿಯೂರಪ್ಪ  ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಒಂಭತ್ತರಲ್ಲಿ ಎಂಟು ಬೇಡಿಕೆ ಪೂರೈಸಿದ್ದೇವೆ ಎಂದು ಹೇಳಿದ್ದಾರೆ.

ಗುರುವಾರ ಬಸ್ ಇರತ್ತೋ? ಇಲ್ಲವೋ? 

ಮುಷ್ಕರ ಕೈಬಿಟ್ಟು ಮಾತುಕತೆಗೆ ಬನ್ನಿ. ಕೇವಲ ಕಾಗದದಲ್ಲಿ ಬೇಡಿಕೆ ಈಡೇರಿದೆ ಎಂಬುದನ್ನು  ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?