ಉಡುಪಿಯ ಸಾರಿಗೆ ನೌಕರನ ಕಣ್ಣೀರ ಕತೆ.. ಯಾಕಾಗಿ ಹೋರಾಟ?

ಉಡುಪಿಯ ಸಾರಿಗೆ ನೌಕರನ ಕಣ್ಣೀರ ಕತೆ.. ಯಾಕಾಗಿ ಹೋರಾಟ?

Published : Apr 07, 2021, 04:11 PM IST

ಕೆಎಸ್‌ಆರ್‌ ಟಿಸಿ ನೌಕರರ ಮುಷ್ಕರ/ ದುಡ್ಡಿದ್ದಿದ್ದರೆ ನಾನು ರಾಜಕಾರಣ ಮಾಡುತ್ತಿದ್ದೆ/ ಕಣ್ಣೀರು ಹಾಕಿದ ಉಡುಪಿಯ ಸಾರಿಗೆ ನೌಕರ/ ನಾನೊಬ್ಬನೇ ಏನು ಮಾಡಬೇಕು 

ಉಡುಪಿ(ಏ. 07)  ಸಾರಿಗೆ ನೌಕರರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿಯ ಸಾರಿಗೆ ನೌಕರ ಕಣ್ಣೀರು ಹಾಕುತ್ತಿರುವ ದೃಶ್ಯ ಇದು. ಇದನ್ನು ನಂಬಿಕೊಂಡು ಬಂದಿದ್ದೇನೆ.. ಯಾರೂ ಇಲ್ಲ .. ನಾನು ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಮುಷ್ಕರ ನಿರತ ಸಿಬ್ಬಂದಿ ಮೇಲೆ ಶಿಸ್ತು ಕ್ರಮದ ಎಚ್ಚರಿಕೆ

ಆರನೇ ವೇತನ ಆಯೋಗದ ಸಲಹೆ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ರಾಜಕಾರಣಿಗಳಿಗೆ ಏನೂ ಅರ್ಥವಾಗಲ್ಲ ಎಂದು ನೊಂದು ನುಡಿದಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?