ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

Published : Sep 24, 2019, 08:00 PM IST

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಮ್ಮ ಮಾವನ ಸಾವಿನ ಸುದ್ದಿಯನ್ನು ಕೇಳಲಾಗದೆ, ಕೊನೆ ಘಳಿಗೆಯಲ್ಲಿ ಮಾವನ ಮುಖ ದರ್ಶನ ಮಾಡಲಾಗದ ಚಾಲಕರು ಅಧಿಕಾರಿಗಳ ವಿರುದ್ಧ ನೋವನ್ನು ಹೊರಹಾಕಿದ್ದಾರೆ.  KSRTC ಚಾಲಕರು ಮತ್ತು ನಿರ್ವಾಹಕರು ಮೊಬೈಲ್ ಬಳಸಬಾರದು ಎಂದು ಆದೇಶ ನೀಡಿದ್ದಕ್ಕೆ ತಮಗಾದ ನೋವಿನ ಕತೆ ಹೇಳಿಕೊಂಡಿದ್ದಾರೆ.

ಗುರುಮಠಕಲ್ ಕಲಬುರಗಿ ಮಾರ್ಗದ ಸಾರಿಗೆ ಬಸ್ ನಲ್ಲಿ ನಿರ್ವಾಹಕರಾಗಿ ಕೆಲಸ  ಮಾಡುವ  ಪರಶುರಾಮ್ ಇದೇ ತಿಂಗಳ 16 ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ರು.. ಅದೇ ದಿನ ಪರಶುರಾಮ್ ಮಾವ ಮೃತ ಪಟ್ಟಿದ್ರು..ಪರಶುರಾಮ್ ಅವರನ್ನು ಸಂಪರ್ಕಿಸಲು ಕುಟುಂಬ ವರ್ಗ ಪ್ರಯತ್ನಿಸಿದೆ.. ಆದ್ರೆ, ಮೊಬೈಲ್ ಸಿಚ್ ಆಫ್ ಆಗಿದ್ರಿಂದ ಅವ್ರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.. ಆದ್ರೆ, ಅದೇ ಮಾರ್ಗವಾಗಿ ಮರುದಿನ ಬರೋವಾಗಿ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ಬಳಿ ದಹನ ಕ್ರಿಯೆ ನಡೀತಿರೋದನ್ನ ನೋಡಿ,, ಕೂಡ್ಲೆ ಬಸ್ ನಿಲ್ಲಿಸಿ ವಿಚಾರಿಸಿದಾಗ ವಿಚಾರ ತಿಳಿದಿದೆ.. ನಿಧನಗೊಂಡವರು ತಮ್ಮ ಮಾವ ಎಂಬುದು ಆಗ ಗೊತ್ತಾಗಿದೆ. ಗೋಳಿನ ಕತೆ ನೀವೇ ಕೇಳಿಕೊಂಡು ಬನ್ನಿ..

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!