ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

Published : Sep 24, 2019, 08:00 PM IST

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಮ್ಮ ಮಾವನ ಸಾವಿನ ಸುದ್ದಿಯನ್ನು ಕೇಳಲಾಗದೆ, ಕೊನೆ ಘಳಿಗೆಯಲ್ಲಿ ಮಾವನ ಮುಖ ದರ್ಶನ ಮಾಡಲಾಗದ ಚಾಲಕರು ಅಧಿಕಾರಿಗಳ ವಿರುದ್ಧ ನೋವನ್ನು ಹೊರಹಾಕಿದ್ದಾರೆ.  KSRTC ಚಾಲಕರು ಮತ್ತು ನಿರ್ವಾಹಕರು ಮೊಬೈಲ್ ಬಳಸಬಾರದು ಎಂದು ಆದೇಶ ನೀಡಿದ್ದಕ್ಕೆ ತಮಗಾದ ನೋವಿನ ಕತೆ ಹೇಳಿಕೊಂಡಿದ್ದಾರೆ.

ಗುರುಮಠಕಲ್ ಕಲಬುರಗಿ ಮಾರ್ಗದ ಸಾರಿಗೆ ಬಸ್ ನಲ್ಲಿ ನಿರ್ವಾಹಕರಾಗಿ ಕೆಲಸ  ಮಾಡುವ  ಪರಶುರಾಮ್ ಇದೇ ತಿಂಗಳ 16 ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ರು.. ಅದೇ ದಿನ ಪರಶುರಾಮ್ ಮಾವ ಮೃತ ಪಟ್ಟಿದ್ರು..ಪರಶುರಾಮ್ ಅವರನ್ನು ಸಂಪರ್ಕಿಸಲು ಕುಟುಂಬ ವರ್ಗ ಪ್ರಯತ್ನಿಸಿದೆ.. ಆದ್ರೆ, ಮೊಬೈಲ್ ಸಿಚ್ ಆಫ್ ಆಗಿದ್ರಿಂದ ಅವ್ರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.. ಆದ್ರೆ, ಅದೇ ಮಾರ್ಗವಾಗಿ ಮರುದಿನ ಬರೋವಾಗಿ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ಬಳಿ ದಹನ ಕ್ರಿಯೆ ನಡೀತಿರೋದನ್ನ ನೋಡಿ,, ಕೂಡ್ಲೆ ಬಸ್ ನಿಲ್ಲಿಸಿ ವಿಚಾರಿಸಿದಾಗ ವಿಚಾರ ತಿಳಿದಿದೆ.. ನಿಧನಗೊಂಡವರು ತಮ್ಮ ಮಾವ ಎಂಬುದು ಆಗ ಗೊತ್ತಾಗಿದೆ. ಗೋಳಿನ ಕತೆ ನೀವೇ ಕೇಳಿಕೊಂಡು ಬನ್ನಿ..

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!