ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

Published : Sep 24, 2019, 08:00 PM IST

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಮ್ಮ ಮಾವನ ಸಾವಿನ ಸುದ್ದಿಯನ್ನು ಕೇಳಲಾಗದೆ, ಕೊನೆ ಘಳಿಗೆಯಲ್ಲಿ ಮಾವನ ಮುಖ ದರ್ಶನ ಮಾಡಲಾಗದ ಚಾಲಕರು ಅಧಿಕಾರಿಗಳ ವಿರುದ್ಧ ನೋವನ್ನು ಹೊರಹಾಕಿದ್ದಾರೆ.  KSRTC ಚಾಲಕರು ಮತ್ತು ನಿರ್ವಾಹಕರು ಮೊಬೈಲ್ ಬಳಸಬಾರದು ಎಂದು ಆದೇಶ ನೀಡಿದ್ದಕ್ಕೆ ತಮಗಾದ ನೋವಿನ ಕತೆ ಹೇಳಿಕೊಂಡಿದ್ದಾರೆ.

ಗುರುಮಠಕಲ್ ಕಲಬುರಗಿ ಮಾರ್ಗದ ಸಾರಿಗೆ ಬಸ್ ನಲ್ಲಿ ನಿರ್ವಾಹಕರಾಗಿ ಕೆಲಸ  ಮಾಡುವ  ಪರಶುರಾಮ್ ಇದೇ ತಿಂಗಳ 16 ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ರು.. ಅದೇ ದಿನ ಪರಶುರಾಮ್ ಮಾವ ಮೃತ ಪಟ್ಟಿದ್ರು..ಪರಶುರಾಮ್ ಅವರನ್ನು ಸಂಪರ್ಕಿಸಲು ಕುಟುಂಬ ವರ್ಗ ಪ್ರಯತ್ನಿಸಿದೆ.. ಆದ್ರೆ, ಮೊಬೈಲ್ ಸಿಚ್ ಆಫ್ ಆಗಿದ್ರಿಂದ ಅವ್ರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.. ಆದ್ರೆ, ಅದೇ ಮಾರ್ಗವಾಗಿ ಮರುದಿನ ಬರೋವಾಗಿ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ಬಳಿ ದಹನ ಕ್ರಿಯೆ ನಡೀತಿರೋದನ್ನ ನೋಡಿ,, ಕೂಡ್ಲೆ ಬಸ್ ನಿಲ್ಲಿಸಿ ವಿಚಾರಿಸಿದಾಗ ವಿಚಾರ ತಿಳಿದಿದೆ.. ನಿಧನಗೊಂಡವರು ತಮ್ಮ ಮಾವ ಎಂಬುದು ಆಗ ಗೊತ್ತಾಗಿದೆ. ಗೋಳಿನ ಕತೆ ನೀವೇ ಕೇಳಿಕೊಂಡು ಬನ್ನಿ..

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ