ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

Published : Sep 24, 2019, 08:00 PM IST

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಮ್ಮ ಮಾವನ ಸಾವಿನ ಸುದ್ದಿಯನ್ನು ಕೇಳಲಾಗದೆ, ಕೊನೆ ಘಳಿಗೆಯಲ್ಲಿ ಮಾವನ ಮುಖ ದರ್ಶನ ಮಾಡಲಾಗದ ಚಾಲಕರು ಅಧಿಕಾರಿಗಳ ವಿರುದ್ಧ ನೋವನ್ನು ಹೊರಹಾಕಿದ್ದಾರೆ.  KSRTC ಚಾಲಕರು ಮತ್ತು ನಿರ್ವಾಹಕರು ಮೊಬೈಲ್ ಬಳಸಬಾರದು ಎಂದು ಆದೇಶ ನೀಡಿದ್ದಕ್ಕೆ ತಮಗಾದ ನೋವಿನ ಕತೆ ಹೇಳಿಕೊಂಡಿದ್ದಾರೆ.

ಗುರುಮಠಕಲ್ ಕಲಬುರಗಿ ಮಾರ್ಗದ ಸಾರಿಗೆ ಬಸ್ ನಲ್ಲಿ ನಿರ್ವಾಹಕರಾಗಿ ಕೆಲಸ  ಮಾಡುವ  ಪರಶುರಾಮ್ ಇದೇ ತಿಂಗಳ 16 ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ರು.. ಅದೇ ದಿನ ಪರಶುರಾಮ್ ಮಾವ ಮೃತ ಪಟ್ಟಿದ್ರು..ಪರಶುರಾಮ್ ಅವರನ್ನು ಸಂಪರ್ಕಿಸಲು ಕುಟುಂಬ ವರ್ಗ ಪ್ರಯತ್ನಿಸಿದೆ.. ಆದ್ರೆ, ಮೊಬೈಲ್ ಸಿಚ್ ಆಫ್ ಆಗಿದ್ರಿಂದ ಅವ್ರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.. ಆದ್ರೆ, ಅದೇ ಮಾರ್ಗವಾಗಿ ಮರುದಿನ ಬರೋವಾಗಿ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ಬಳಿ ದಹನ ಕ್ರಿಯೆ ನಡೀತಿರೋದನ್ನ ನೋಡಿ,, ಕೂಡ್ಲೆ ಬಸ್ ನಿಲ್ಲಿಸಿ ವಿಚಾರಿಸಿದಾಗ ವಿಚಾರ ತಿಳಿದಿದೆ.. ನಿಧನಗೊಂಡವರು ತಮ್ಮ ಮಾವ ಎಂಬುದು ಆಗ ಗೊತ್ತಾಗಿದೆ. ಗೋಳಿನ ಕತೆ ನೀವೇ ಕೇಳಿಕೊಂಡು ಬನ್ನಿ..

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!