KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

Published : Feb 19, 2023, 12:45 PM IST

ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟನೆಗೆ ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದು, ಮಾರ್ಚ್‌ 1ರಿಂದ ಮತ್ತೆ ಸಾರಿಗೆ ಸಂಪೂರ್ಣ ಬಂದ್‌ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

7ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೊಮ್ಮೆ ಪ್ರತಿಭಟನೆ ನಡೆಸಲು ತಯಾರಾಗಿದ್ದು, ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ  ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದಾರೆ. ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಈ ಬಾರಿ ಕುಟುಂಬ ಸಮೇತ ಸಾರಿಗೆ ನೌಕರರು ಬೀದಿಗಿಳಿಯಲಿದ್ದಾರೆ. 7ನೇ ವೇತನ ಆಯೋಗ ನೀಡುವುದಾಗಿ ಭರವಸೆ ನೀಡಿದ್ದ  ರಾಜ್ಯ ಸರ್ಕಾರ, ಬಜೆಟ್‌'ನಲ್ಲಿ ಸಾರಿಗೆ ಸಿಬ್ಬಂದಿಯನ್ನು ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more