KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

Published : Feb 19, 2023, 12:45 PM IST

ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟನೆಗೆ ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದು, ಮಾರ್ಚ್‌ 1ರಿಂದ ಮತ್ತೆ ಸಾರಿಗೆ ಸಂಪೂರ್ಣ ಬಂದ್‌ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

7ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೊಮ್ಮೆ ಪ್ರತಿಭಟನೆ ನಡೆಸಲು ತಯಾರಾಗಿದ್ದು, ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ  ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದಾರೆ. ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಈ ಬಾರಿ ಕುಟುಂಬ ಸಮೇತ ಸಾರಿಗೆ ನೌಕರರು ಬೀದಿಗಿಳಿಯಲಿದ್ದಾರೆ. 7ನೇ ವೇತನ ಆಯೋಗ ನೀಡುವುದಾಗಿ ಭರವಸೆ ನೀಡಿದ್ದ  ರಾಜ್ಯ ಸರ್ಕಾರ, ಬಜೆಟ್‌'ನಲ್ಲಿ ಸಾರಿಗೆ ಸಿಬ್ಬಂದಿಯನ್ನು ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more