ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

Published : Nov 20, 2023, 11:53 AM IST

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಿಗಲಿದೆಯಾ ದತ್ತ ಮಾಲೆ ಪವರ್..?
ದತ್ತ ಮಾಲೆ ಧರಿಸಿ ಯಾವ ಸಂದೇಶ ರವಾನಿಸ್ತಾರೆ ದಳಪತಿಗಳು..?
ಸಂಪೂರ್ಣ ಹಿಂದುತ್ವದತ್ತ ಹೊರಳುತ್ತಾರಾ ಮಾಜಿ ಸಿಎಂ ಹೆಚ್ಡಿಕೆ?

ಬಿಜೆಪಿ ಜತೆ ಮೈತ್ರಿ ಬೆನ್ನಲ್ಲೇ ಹಿಂದುತ್ವದತ್ತ ಹೊರಳಿದ್ರಾ ಕುಮಾರಸ್ವಾಮಿ(HD Kumaraswamy) ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಜಾತ್ಯಾತೀತ ಸಿದ್ಧಾಂತ ಬಿಟ್ಟು ಹಿಂದುತ್ವ ಅಸ್ತ್ರ ಪ್ರಯೋಗಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಹೋದಂತೆ ಕಾಣುತ್ತಿದೆ. ಮುಸ್ಲಿಂ ಮತಗಳು(Muslim Votes) ಬೇಡವೇ ಬೇಡ ಎಂಬ ನಿಲುವಿಗೆ ಕುಮಾರಸ್ವಾಮಿ ಬಂದಂತೆ ಕಾಣುತ್ತದೆ. ಪಕ್ಷದಿಂದ ಇಬ್ರಾಹಿಂ ಉಚ್ಛಾಟನೆ ಬೆನ್ನಲ್ಲೇ ಹಿಂದುತ್ವಕ್ಕೆ ಮಣೆ ಹೆಚ್‌ಡಿಕೆ ಮಣೆ ಹಾಕುತ್ತಿದ್ದಂತೆ ಕಾಣುತ್ತಿದೆ. ದತ್ತ ಮಾಲೆ ಧರಿಸಲು ಹೆಚ್.ಡಿ.ಕುಮಾರಸ್ವಾಮಿ ಮುಂದಾದಂತೆ ಕಾಣುತ್ತಿದೆ. ಡಿಸೆಂಬರ್ 6ಕ್ಕೆ ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ಹೆಚ್‌ಡಿಕೆ ಭೇಟಿ ನೀಡಲಿದ್ದಾರೆ ಎನ್ನಲಾಗ್ತಿದೆ. ಹೆಚ್‌ಡಿಕೆ ಮಾತ್ರವಲ್ಲ ತಮ್ಮ ಪಕ್ಷದ ಶಾಸಕರಿಗೂ ದತ್ತಮಾಲೆ(Datta Mala) ಧರಿಸಲು ಸೂಚನೆ ನೀಡಲಾಗಿದೆ. ಹೆಚ್‌ಡಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್ ನೀಡಲಿದ್ದಾರೆ. ಜೆಡಿಎಸ್‌ನ ಎಲ್ಲಾ ಶಾಸಕರು ಒಗ್ಗಟ್ಟಿನ ಮಾಲೆ ಧರಿಸಲು ಸೂಚನೆ ನೀಡಲಾಗಿದ್ದು, 1 ದಿನದ ಮಟ್ಟಿಗೆ ಮಾಲೆ ಧರಿಸಿ ದತ್ತ ಪೀಠಕ್ಕೆ ಭೇಟಿ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಹಾಸನಾಂಬೆ ದರ್ಶನಕ್ಕೆ ಒಟ್ಟಾಗಿ ತೆರಳಿದ್ದ ಜೆಡಿಎಸ್ ಶಾಸಕರು, ಇದೀಗ ದತ್ತ ಪೀಠಕ್ಕೂ ಜೆಡಿಎಸ್ ಶಾಸರು ಒಟ್ಟಾಗಿ ತೆರಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಸಚಿವ ಜಮೀರ್‌ಗೆ ಶುರುವಾಯ್ತು ಅಕ್ರಮ ಆಸ್ತಿ ಸಂಕಷ್ಟ: ಎಫ್ಐಆರ್ ರದ್ದಿಗೆ ಹೈಕೋರ್ಟ್ ನಿರಾಕರಣೆ

 

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
Read more