ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

Published : Nov 20, 2023, 11:53 AM IST

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಿಗಲಿದೆಯಾ ದತ್ತ ಮಾಲೆ ಪವರ್..?
ದತ್ತ ಮಾಲೆ ಧರಿಸಿ ಯಾವ ಸಂದೇಶ ರವಾನಿಸ್ತಾರೆ ದಳಪತಿಗಳು..?
ಸಂಪೂರ್ಣ ಹಿಂದುತ್ವದತ್ತ ಹೊರಳುತ್ತಾರಾ ಮಾಜಿ ಸಿಎಂ ಹೆಚ್ಡಿಕೆ?

ಬಿಜೆಪಿ ಜತೆ ಮೈತ್ರಿ ಬೆನ್ನಲ್ಲೇ ಹಿಂದುತ್ವದತ್ತ ಹೊರಳಿದ್ರಾ ಕುಮಾರಸ್ವಾಮಿ(HD Kumaraswamy) ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಜಾತ್ಯಾತೀತ ಸಿದ್ಧಾಂತ ಬಿಟ್ಟು ಹಿಂದುತ್ವ ಅಸ್ತ್ರ ಪ್ರಯೋಗಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಹೋದಂತೆ ಕಾಣುತ್ತಿದೆ. ಮುಸ್ಲಿಂ ಮತಗಳು(Muslim Votes) ಬೇಡವೇ ಬೇಡ ಎಂಬ ನಿಲುವಿಗೆ ಕುಮಾರಸ್ವಾಮಿ ಬಂದಂತೆ ಕಾಣುತ್ತದೆ. ಪಕ್ಷದಿಂದ ಇಬ್ರಾಹಿಂ ಉಚ್ಛಾಟನೆ ಬೆನ್ನಲ್ಲೇ ಹಿಂದುತ್ವಕ್ಕೆ ಮಣೆ ಹೆಚ್‌ಡಿಕೆ ಮಣೆ ಹಾಕುತ್ತಿದ್ದಂತೆ ಕಾಣುತ್ತಿದೆ. ದತ್ತ ಮಾಲೆ ಧರಿಸಲು ಹೆಚ್.ಡಿ.ಕುಮಾರಸ್ವಾಮಿ ಮುಂದಾದಂತೆ ಕಾಣುತ್ತಿದೆ. ಡಿಸೆಂಬರ್ 6ಕ್ಕೆ ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ಹೆಚ್‌ಡಿಕೆ ಭೇಟಿ ನೀಡಲಿದ್ದಾರೆ ಎನ್ನಲಾಗ್ತಿದೆ. ಹೆಚ್‌ಡಿಕೆ ಮಾತ್ರವಲ್ಲ ತಮ್ಮ ಪಕ್ಷದ ಶಾಸಕರಿಗೂ ದತ್ತಮಾಲೆ(Datta Mala) ಧರಿಸಲು ಸೂಚನೆ ನೀಡಲಾಗಿದೆ. ಹೆಚ್‌ಡಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್ ನೀಡಲಿದ್ದಾರೆ. ಜೆಡಿಎಸ್‌ನ ಎಲ್ಲಾ ಶಾಸಕರು ಒಗ್ಗಟ್ಟಿನ ಮಾಲೆ ಧರಿಸಲು ಸೂಚನೆ ನೀಡಲಾಗಿದ್ದು, 1 ದಿನದ ಮಟ್ಟಿಗೆ ಮಾಲೆ ಧರಿಸಿ ದತ್ತ ಪೀಠಕ್ಕೆ ಭೇಟಿ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಹಾಸನಾಂಬೆ ದರ್ಶನಕ್ಕೆ ಒಟ್ಟಾಗಿ ತೆರಳಿದ್ದ ಜೆಡಿಎಸ್ ಶಾಸಕರು, ಇದೀಗ ದತ್ತ ಪೀಠಕ್ಕೂ ಜೆಡಿಎಸ್ ಶಾಸರು ಒಟ್ಟಾಗಿ ತೆರಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಸಚಿವ ಜಮೀರ್‌ಗೆ ಶುರುವಾಯ್ತು ಅಕ್ರಮ ಆಸ್ತಿ ಸಂಕಷ್ಟ: ಎಫ್ಐಆರ್ ರದ್ದಿಗೆ ಹೈಕೋರ್ಟ್ ನಿರಾಕರಣೆ

 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more