ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

Published : Nov 20, 2023, 11:53 AM IST

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಿಗಲಿದೆಯಾ ದತ್ತ ಮಾಲೆ ಪವರ್..?
ದತ್ತ ಮಾಲೆ ಧರಿಸಿ ಯಾವ ಸಂದೇಶ ರವಾನಿಸ್ತಾರೆ ದಳಪತಿಗಳು..?
ಸಂಪೂರ್ಣ ಹಿಂದುತ್ವದತ್ತ ಹೊರಳುತ್ತಾರಾ ಮಾಜಿ ಸಿಎಂ ಹೆಚ್ಡಿಕೆ?

ಬಿಜೆಪಿ ಜತೆ ಮೈತ್ರಿ ಬೆನ್ನಲ್ಲೇ ಹಿಂದುತ್ವದತ್ತ ಹೊರಳಿದ್ರಾ ಕುಮಾರಸ್ವಾಮಿ(HD Kumaraswamy) ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಜಾತ್ಯಾತೀತ ಸಿದ್ಧಾಂತ ಬಿಟ್ಟು ಹಿಂದುತ್ವ ಅಸ್ತ್ರ ಪ್ರಯೋಗಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಹೋದಂತೆ ಕಾಣುತ್ತಿದೆ. ಮುಸ್ಲಿಂ ಮತಗಳು(Muslim Votes) ಬೇಡವೇ ಬೇಡ ಎಂಬ ನಿಲುವಿಗೆ ಕುಮಾರಸ್ವಾಮಿ ಬಂದಂತೆ ಕಾಣುತ್ತದೆ. ಪಕ್ಷದಿಂದ ಇಬ್ರಾಹಿಂ ಉಚ್ಛಾಟನೆ ಬೆನ್ನಲ್ಲೇ ಹಿಂದುತ್ವಕ್ಕೆ ಮಣೆ ಹೆಚ್‌ಡಿಕೆ ಮಣೆ ಹಾಕುತ್ತಿದ್ದಂತೆ ಕಾಣುತ್ತಿದೆ. ದತ್ತ ಮಾಲೆ ಧರಿಸಲು ಹೆಚ್.ಡಿ.ಕುಮಾರಸ್ವಾಮಿ ಮುಂದಾದಂತೆ ಕಾಣುತ್ತಿದೆ. ಡಿಸೆಂಬರ್ 6ಕ್ಕೆ ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ಹೆಚ್‌ಡಿಕೆ ಭೇಟಿ ನೀಡಲಿದ್ದಾರೆ ಎನ್ನಲಾಗ್ತಿದೆ. ಹೆಚ್‌ಡಿಕೆ ಮಾತ್ರವಲ್ಲ ತಮ್ಮ ಪಕ್ಷದ ಶಾಸಕರಿಗೂ ದತ್ತಮಾಲೆ(Datta Mala) ಧರಿಸಲು ಸೂಚನೆ ನೀಡಲಾಗಿದೆ. ಹೆಚ್‌ಡಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್ ನೀಡಲಿದ್ದಾರೆ. ಜೆಡಿಎಸ್‌ನ ಎಲ್ಲಾ ಶಾಸಕರು ಒಗ್ಗಟ್ಟಿನ ಮಾಲೆ ಧರಿಸಲು ಸೂಚನೆ ನೀಡಲಾಗಿದ್ದು, 1 ದಿನದ ಮಟ್ಟಿಗೆ ಮಾಲೆ ಧರಿಸಿ ದತ್ತ ಪೀಠಕ್ಕೆ ಭೇಟಿ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಹಾಸನಾಂಬೆ ದರ್ಶನಕ್ಕೆ ಒಟ್ಟಾಗಿ ತೆರಳಿದ್ದ ಜೆಡಿಎಸ್ ಶಾಸಕರು, ಇದೀಗ ದತ್ತ ಪೀಠಕ್ಕೂ ಜೆಡಿಎಸ್ ಶಾಸರು ಒಟ್ಟಾಗಿ ತೆರಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಸಚಿವ ಜಮೀರ್‌ಗೆ ಶುರುವಾಯ್ತು ಅಕ್ರಮ ಆಸ್ತಿ ಸಂಕಷ್ಟ: ಎಫ್ಐಆರ್ ರದ್ದಿಗೆ ಹೈಕೋರ್ಟ್ ನಿರಾಕರಣೆ

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more