ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

Published : Nov 20, 2023, 11:53 AM IST

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಿಗಲಿದೆಯಾ ದತ್ತ ಮಾಲೆ ಪವರ್..?
ದತ್ತ ಮಾಲೆ ಧರಿಸಿ ಯಾವ ಸಂದೇಶ ರವಾನಿಸ್ತಾರೆ ದಳಪತಿಗಳು..?
ಸಂಪೂರ್ಣ ಹಿಂದುತ್ವದತ್ತ ಹೊರಳುತ್ತಾರಾ ಮಾಜಿ ಸಿಎಂ ಹೆಚ್ಡಿಕೆ?

ಬಿಜೆಪಿ ಜತೆ ಮೈತ್ರಿ ಬೆನ್ನಲ್ಲೇ ಹಿಂದುತ್ವದತ್ತ ಹೊರಳಿದ್ರಾ ಕುಮಾರಸ್ವಾಮಿ(HD Kumaraswamy) ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಜಾತ್ಯಾತೀತ ಸಿದ್ಧಾಂತ ಬಿಟ್ಟು ಹಿಂದುತ್ವ ಅಸ್ತ್ರ ಪ್ರಯೋಗಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಹೋದಂತೆ ಕಾಣುತ್ತಿದೆ. ಮುಸ್ಲಿಂ ಮತಗಳು(Muslim Votes) ಬೇಡವೇ ಬೇಡ ಎಂಬ ನಿಲುವಿಗೆ ಕುಮಾರಸ್ವಾಮಿ ಬಂದಂತೆ ಕಾಣುತ್ತದೆ. ಪಕ್ಷದಿಂದ ಇಬ್ರಾಹಿಂ ಉಚ್ಛಾಟನೆ ಬೆನ್ನಲ್ಲೇ ಹಿಂದುತ್ವಕ್ಕೆ ಮಣೆ ಹೆಚ್‌ಡಿಕೆ ಮಣೆ ಹಾಕುತ್ತಿದ್ದಂತೆ ಕಾಣುತ್ತಿದೆ. ದತ್ತ ಮಾಲೆ ಧರಿಸಲು ಹೆಚ್.ಡಿ.ಕುಮಾರಸ್ವಾಮಿ ಮುಂದಾದಂತೆ ಕಾಣುತ್ತಿದೆ. ಡಿಸೆಂಬರ್ 6ಕ್ಕೆ ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ಹೆಚ್‌ಡಿಕೆ ಭೇಟಿ ನೀಡಲಿದ್ದಾರೆ ಎನ್ನಲಾಗ್ತಿದೆ. ಹೆಚ್‌ಡಿಕೆ ಮಾತ್ರವಲ್ಲ ತಮ್ಮ ಪಕ್ಷದ ಶಾಸಕರಿಗೂ ದತ್ತಮಾಲೆ(Datta Mala) ಧರಿಸಲು ಸೂಚನೆ ನೀಡಲಾಗಿದೆ. ಹೆಚ್‌ಡಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್ ನೀಡಲಿದ್ದಾರೆ. ಜೆಡಿಎಸ್‌ನ ಎಲ್ಲಾ ಶಾಸಕರು ಒಗ್ಗಟ್ಟಿನ ಮಾಲೆ ಧರಿಸಲು ಸೂಚನೆ ನೀಡಲಾಗಿದ್ದು, 1 ದಿನದ ಮಟ್ಟಿಗೆ ಮಾಲೆ ಧರಿಸಿ ದತ್ತ ಪೀಠಕ್ಕೆ ಭೇಟಿ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಹಾಸನಾಂಬೆ ದರ್ಶನಕ್ಕೆ ಒಟ್ಟಾಗಿ ತೆರಳಿದ್ದ ಜೆಡಿಎಸ್ ಶಾಸಕರು, ಇದೀಗ ದತ್ತ ಪೀಠಕ್ಕೂ ಜೆಡಿಎಸ್ ಶಾಸರು ಒಟ್ಟಾಗಿ ತೆರಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಸಚಿವ ಜಮೀರ್‌ಗೆ ಶುರುವಾಯ್ತು ಅಕ್ರಮ ಆಸ್ತಿ ಸಂಕಷ್ಟ: ಎಫ್ಐಆರ್ ರದ್ದಿಗೆ ಹೈಕೋರ್ಟ್ ನಿರಾಕರಣೆ

 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more