ಸತ್ತ ವೃದ್ಧನ ಸ್ವ್ಯಾಬ್ ತರಲು ಗುಂಡಿಗಿಳಿದ ಶೋಭಾ; ಈ ಹೆಣ್ಣು ಮಗಳ ಧೈರ್ಯಕ್ಕೊಂದು ಸಲಾಂ..!

ಸತ್ತ ವೃದ್ಧನ ಸ್ವ್ಯಾಬ್ ತರಲು ಗುಂಡಿಗಿಳಿದ ಶೋಭಾ; ಈ ಹೆಣ್ಣು ಮಗಳ ಧೈರ್ಯಕ್ಕೊಂದು ಸಲಾಂ..!

Published : May 12, 2020, 11:39 AM ISTUpdated : May 12, 2020, 02:44 PM IST

ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಹಾವೇರಿ (ಮೇ. 12): ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಇದರನುಸಾರ ಲ್ಯಾಬ್ ಟೆಕ್ನಿಷಿಯನ್ ಶೋಭಾ ಚನ್ನಪ್ಪನವರ್ ಶವವನ್ನು ಮಣ್ಣು ಮಾಡಿದ್ದ ಗುಂಡಿಗೆ ಇಳಿದು ಗಂಟಲು ದ್ರವ ಪಡೆದುಕೊಂಡರು. ಈ ಬಗ್ಗೆ ಶೋಭಾ ಅವರು ಅನುಭವವನ್ನು ಹೇಳಿಕೊಂಡಿದ್ದಾರೆ. ಇಲ್ಲಿದೆ ನೋಡಿ! 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!