ಸತ್ತ ವೃದ್ಧನ ಸ್ವ್ಯಾಬ್ ತರಲು ಗುಂಡಿಗಿಳಿದ ಶೋಭಾ; ಈ ಹೆಣ್ಣು ಮಗಳ ಧೈರ್ಯಕ್ಕೊಂದು ಸಲಾಂ..!

ಸತ್ತ ವೃದ್ಧನ ಸ್ವ್ಯಾಬ್ ತರಲು ಗುಂಡಿಗಿಳಿದ ಶೋಭಾ; ಈ ಹೆಣ್ಣು ಮಗಳ ಧೈರ್ಯಕ್ಕೊಂದು ಸಲಾಂ..!

Published : May 12, 2020, 11:39 AM ISTUpdated : May 12, 2020, 02:44 PM IST

ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಹಾವೇರಿ (ಮೇ. 12): ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಇದರನುಸಾರ ಲ್ಯಾಬ್ ಟೆಕ್ನಿಷಿಯನ್ ಶೋಭಾ ಚನ್ನಪ್ಪನವರ್ ಶವವನ್ನು ಮಣ್ಣು ಮಾಡಿದ್ದ ಗುಂಡಿಗೆ ಇಳಿದು ಗಂಟಲು ದ್ರವ ಪಡೆದುಕೊಂಡರು. ಈ ಬಗ್ಗೆ ಶೋಭಾ ಅವರು ಅನುಭವವನ್ನು ಹೇಳಿಕೊಂಡಿದ್ದಾರೆ. ಇಲ್ಲಿದೆ ನೋಡಿ! 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!