ಸತ್ತ ವೃದ್ಧನ ಸ್ವ್ಯಾಬ್ ತರಲು ಗುಂಡಿಗಿಳಿದ ಶೋಭಾ; ಈ ಹೆಣ್ಣು ಮಗಳ ಧೈರ್ಯಕ್ಕೊಂದು ಸಲಾಂ..!

ಸತ್ತ ವೃದ್ಧನ ಸ್ವ್ಯಾಬ್ ತರಲು ಗುಂಡಿಗಿಳಿದ ಶೋಭಾ; ಈ ಹೆಣ್ಣು ಮಗಳ ಧೈರ್ಯಕ್ಕೊಂದು ಸಲಾಂ..!

Published : May 12, 2020, 11:39 AM ISTUpdated : May 12, 2020, 02:44 PM IST

ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಹಾವೇರಿ (ಮೇ. 12): ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಇದರನುಸಾರ ಲ್ಯಾಬ್ ಟೆಕ್ನಿಷಿಯನ್ ಶೋಭಾ ಚನ್ನಪ್ಪನವರ್ ಶವವನ್ನು ಮಣ್ಣು ಮಾಡಿದ್ದ ಗುಂಡಿಗೆ ಇಳಿದು ಗಂಟಲು ದ್ರವ ಪಡೆದುಕೊಂಡರು. ಈ ಬಗ್ಗೆ ಶೋಭಾ ಅವರು ಅನುಭವವನ್ನು ಹೇಳಿಕೊಂಡಿದ್ದಾರೆ. ಇಲ್ಲಿದೆ ನೋಡಿ! 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್