ಲಾಕ್‌ಡೌನ್ ನಡುವೆಯೂ ಮಹಾ ವಲಸೆ : ಬೆಂಗಳೂರು ಬಿಡಲು ಅವಸರ

ಲಾಕ್‌ಡೌನ್ ನಡುವೆಯೂ ಮಹಾ ವಲಸೆ : ಬೆಂಗಳೂರು ಬಿಡಲು ಅವಸರ

Published : May 20, 2021, 12:49 PM IST
  • ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ  ಕೊರೋನಾ ಮಹಾಮಾರಿ
  • ಬೆಂಗಳೂರು ಬಿಡಲು ರೈಲು ನಿಲ್ದಾಣಗಳಲ್ಲಿ ಕಾರ್ಮಿಕರ ದಂಡು
  • ಸೆಮಿ ಲಾಕ್‌ಡೌನ್‌ ನಡುವೆಯೂ ಕಾರ್ಮಿಕರ ಮಹಾ ವಲಸೆ

ಬೆಂಗಳೂರು (ಮೇ.20): ರಾಜ್ಯದಲ್ಲಿ ದಿನದಿನವೂ ಕೊರೋನಾ ಮಹಾಮಾರಿ ಆತಂಕ ಸೃಷ್ಟಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್ ಇದ್ದು ಇದರ ನಡುವೆಯೂ ವಲಸೆ ಮಾತ್ರ  ನಿಂತಿಲ್ಲ. 

2 ವಾರಕ್ಕೆ ‘ಹಳ್ಳಿ ಸೋಂಕು’ 24% ಏರಿಕೆ: ವಲಸೆ ಎಫೆಕ್ಟ್? ...

ಬೆಂಗಳೂರು ಮಹಾನಗರದಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಿದ್ದು ರೈಲು ಟಿಕೆಟ್ ಬುಕ್ ಮಾಡಲು ಸಾಲುಗಟ್ಟು ನಿಲ್ಲುತ್ತಿದ್ದಾರೆ. ಬೆಂಗಳೂರಿನಿಂದ ಕಾರ್ಮಿಕರ ವಲಸೆ ಪರ್ವ ದಿನದಿನವೂ ಏರುತ್ತಲೇ ಇದ್ದು, ಇದು ಹಳ್ಳಿಗಳಲ್ಲಿ ಆತಂಕ ಉಂಟು ಮಾಡಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್