ಲಾಕ್‌ಡೌನ್ ನಡುವೆಯೂ ಮಹಾ ವಲಸೆ : ಬೆಂಗಳೂರು ಬಿಡಲು ಅವಸರ

ಲಾಕ್‌ಡೌನ್ ನಡುವೆಯೂ ಮಹಾ ವಲಸೆ : ಬೆಂಗಳೂರು ಬಿಡಲು ಅವಸರ

Published : May 20, 2021, 12:49 PM IST
  • ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ  ಕೊರೋನಾ ಮಹಾಮಾರಿ
  • ಬೆಂಗಳೂರು ಬಿಡಲು ರೈಲು ನಿಲ್ದಾಣಗಳಲ್ಲಿ ಕಾರ್ಮಿಕರ ದಂಡು
  • ಸೆಮಿ ಲಾಕ್‌ಡೌನ್‌ ನಡುವೆಯೂ ಕಾರ್ಮಿಕರ ಮಹಾ ವಲಸೆ

ಬೆಂಗಳೂರು (ಮೇ.20): ರಾಜ್ಯದಲ್ಲಿ ದಿನದಿನವೂ ಕೊರೋನಾ ಮಹಾಮಾರಿ ಆತಂಕ ಸೃಷ್ಟಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್ ಇದ್ದು ಇದರ ನಡುವೆಯೂ ವಲಸೆ ಮಾತ್ರ  ನಿಂತಿಲ್ಲ. 

2 ವಾರಕ್ಕೆ ‘ಹಳ್ಳಿ ಸೋಂಕು’ 24% ಏರಿಕೆ: ವಲಸೆ ಎಫೆಕ್ಟ್? ...

ಬೆಂಗಳೂರು ಮಹಾನಗರದಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಿದ್ದು ರೈಲು ಟಿಕೆಟ್ ಬುಕ್ ಮಾಡಲು ಸಾಲುಗಟ್ಟು ನಿಲ್ಲುತ್ತಿದ್ದಾರೆ. ಬೆಂಗಳೂರಿನಿಂದ ಕಾರ್ಮಿಕರ ವಲಸೆ ಪರ್ವ ದಿನದಿನವೂ ಏರುತ್ತಲೇ ಇದ್ದು, ಇದು ಹಳ್ಳಿಗಳಲ್ಲಿ ಆತಂಕ ಉಂಟು ಮಾಡಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!