ಲಾಕ್‌ಡೌನ್ ನಡುವೆಯೂ ಮಹಾ ವಲಸೆ : ಬೆಂಗಳೂರು ಬಿಡಲು ಅವಸರ

ಲಾಕ್‌ಡೌನ್ ನಡುವೆಯೂ ಮಹಾ ವಲಸೆ : ಬೆಂಗಳೂರು ಬಿಡಲು ಅವಸರ

Published : May 20, 2021, 12:49 PM IST
  • ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ  ಕೊರೋನಾ ಮಹಾಮಾರಿ
  • ಬೆಂಗಳೂರು ಬಿಡಲು ರೈಲು ನಿಲ್ದಾಣಗಳಲ್ಲಿ ಕಾರ್ಮಿಕರ ದಂಡು
  • ಸೆಮಿ ಲಾಕ್‌ಡೌನ್‌ ನಡುವೆಯೂ ಕಾರ್ಮಿಕರ ಮಹಾ ವಲಸೆ

ಬೆಂಗಳೂರು (ಮೇ.20): ರಾಜ್ಯದಲ್ಲಿ ದಿನದಿನವೂ ಕೊರೋನಾ ಮಹಾಮಾರಿ ಆತಂಕ ಸೃಷ್ಟಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್ ಇದ್ದು ಇದರ ನಡುವೆಯೂ ವಲಸೆ ಮಾತ್ರ  ನಿಂತಿಲ್ಲ. 

2 ವಾರಕ್ಕೆ ‘ಹಳ್ಳಿ ಸೋಂಕು’ 24% ಏರಿಕೆ: ವಲಸೆ ಎಫೆಕ್ಟ್? ...

ಬೆಂಗಳೂರು ಮಹಾನಗರದಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಿದ್ದು ರೈಲು ಟಿಕೆಟ್ ಬುಕ್ ಮಾಡಲು ಸಾಲುಗಟ್ಟು ನಿಲ್ಲುತ್ತಿದ್ದಾರೆ. ಬೆಂಗಳೂರಿನಿಂದ ಕಾರ್ಮಿಕರ ವಲಸೆ ಪರ್ವ ದಿನದಿನವೂ ಏರುತ್ತಲೇ ಇದ್ದು, ಇದು ಹಳ್ಳಿಗಳಲ್ಲಿ ಆತಂಕ ಉಂಟು ಮಾಡಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?