Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Published : Jun 30, 2022, 06:57 PM IST

ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ

ಚಾಮರಾಜನಗರ (ಜೂ. 30): ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಕುಗ್ರಾಮದಲ್ಲಿ ಹುಷಾರ್‌ ತಪ್ಪಿದ್ರೆ ದೇವರೇ ಗತಿ ಎಂಬ ವಾತಾವರಣ ನಿರ್ಮಾಣವಾಗಿದೆ. ಕಾಡುಮೃಗಗಳ ಭಯದಲ್ಲೇ ಈ ಭಾಗದ ಜನ ಬುದುಕುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ  ಡೋಲಿ ಕಟ್ಟಿ ಗರ್ಭಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿದ ಘಟನೆ ಈ ಗ್ರಾಮದಲ್ಲಿ ನಡೆದಿದೆ.  4 ಗಂಟೆ ಗರ್ಭಿಣಿಯನ್ನು ಹೊತ್ತು ಕಾಡು ಹಾದಿಯಲ್ಲಿ ಜನ ಸಾಗಿದ್ದಾರೆ.  ದಟ್ಟಾರಣ್ಯದಲ್ಲಿ ಗರ್ಭಿಣಿಯನ್ನು ಜನ ಸುಮಾರು 8 ಕೀ.ಮಿ ಹೊತ್ತೊಯ್ದಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಇದನ್ನೂ ನೋಡಿ:  ಬುಟ್ಟಿಯಲ್ಲಿ ಮಗು ಹೊತ್ತು ಭೀಕರ ಪ್ರವಾಹ ದಾಟಿದ ತಂದೆ, ಹೃದಯಸ್ಪರ್ಶಿ ವಿಡಿಯೋ ವೈರಲ್!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more