Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Published : Jun 30, 2022, 06:57 PM IST

ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ

ಚಾಮರಾಜನಗರ (ಜೂ. 30): ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಕುಗ್ರಾಮದಲ್ಲಿ ಹುಷಾರ್‌ ತಪ್ಪಿದ್ರೆ ದೇವರೇ ಗತಿ ಎಂಬ ವಾತಾವರಣ ನಿರ್ಮಾಣವಾಗಿದೆ. ಕಾಡುಮೃಗಗಳ ಭಯದಲ್ಲೇ ಈ ಭಾಗದ ಜನ ಬುದುಕುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ  ಡೋಲಿ ಕಟ್ಟಿ ಗರ್ಭಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿದ ಘಟನೆ ಈ ಗ್ರಾಮದಲ್ಲಿ ನಡೆದಿದೆ.  4 ಗಂಟೆ ಗರ್ಭಿಣಿಯನ್ನು ಹೊತ್ತು ಕಾಡು ಹಾದಿಯಲ್ಲಿ ಜನ ಸಾಗಿದ್ದಾರೆ.  ದಟ್ಟಾರಣ್ಯದಲ್ಲಿ ಗರ್ಭಿಣಿಯನ್ನು ಜನ ಸುಮಾರು 8 ಕೀ.ಮಿ ಹೊತ್ತೊಯ್ದಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಇದನ್ನೂ ನೋಡಿ:  ಬುಟ್ಟಿಯಲ್ಲಿ ಮಗು ಹೊತ್ತು ಭೀಕರ ಪ್ರವಾಹ ದಾಟಿದ ತಂದೆ, ಹೃದಯಸ್ಪರ್ಶಿ ವಿಡಿಯೋ ವೈರಲ್!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more