Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Published : Jun 30, 2022, 06:57 PM IST

ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ

ಚಾಮರಾಜನಗರ (ಜೂ. 30): ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಕುಗ್ರಾಮದಲ್ಲಿ ಹುಷಾರ್‌ ತಪ್ಪಿದ್ರೆ ದೇವರೇ ಗತಿ ಎಂಬ ವಾತಾವರಣ ನಿರ್ಮಾಣವಾಗಿದೆ. ಕಾಡುಮೃಗಗಳ ಭಯದಲ್ಲೇ ಈ ಭಾಗದ ಜನ ಬುದುಕುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ  ಡೋಲಿ ಕಟ್ಟಿ ಗರ್ಭಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿದ ಘಟನೆ ಈ ಗ್ರಾಮದಲ್ಲಿ ನಡೆದಿದೆ.  4 ಗಂಟೆ ಗರ್ಭಿಣಿಯನ್ನು ಹೊತ್ತು ಕಾಡು ಹಾದಿಯಲ್ಲಿ ಜನ ಸಾಗಿದ್ದಾರೆ.  ದಟ್ಟಾರಣ್ಯದಲ್ಲಿ ಗರ್ಭಿಣಿಯನ್ನು ಜನ ಸುಮಾರು 8 ಕೀ.ಮಿ ಹೊತ್ತೊಯ್ದಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಇದನ್ನೂ ನೋಡಿ:  ಬುಟ್ಟಿಯಲ್ಲಿ ಮಗು ಹೊತ್ತು ಭೀಕರ ಪ್ರವಾಹ ದಾಟಿದ ತಂದೆ, ಹೃದಯಸ್ಪರ್ಶಿ ವಿಡಿಯೋ ವೈರಲ್!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more