Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Published : Jun 30, 2022, 06:57 PM IST

ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ

ಚಾಮರಾಜನಗರ (ಜೂ. 30): ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಕುಗ್ರಾಮದಲ್ಲಿ ಹುಷಾರ್‌ ತಪ್ಪಿದ್ರೆ ದೇವರೇ ಗತಿ ಎಂಬ ವಾತಾವರಣ ನಿರ್ಮಾಣವಾಗಿದೆ. ಕಾಡುಮೃಗಗಳ ಭಯದಲ್ಲೇ ಈ ಭಾಗದ ಜನ ಬುದುಕುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ  ಡೋಲಿ ಕಟ್ಟಿ ಗರ್ಭಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿದ ಘಟನೆ ಈ ಗ್ರಾಮದಲ್ಲಿ ನಡೆದಿದೆ.  4 ಗಂಟೆ ಗರ್ಭಿಣಿಯನ್ನು ಹೊತ್ತು ಕಾಡು ಹಾದಿಯಲ್ಲಿ ಜನ ಸಾಗಿದ್ದಾರೆ.  ದಟ್ಟಾರಣ್ಯದಲ್ಲಿ ಗರ್ಭಿಣಿಯನ್ನು ಜನ ಸುಮಾರು 8 ಕೀ.ಮಿ ಹೊತ್ತೊಯ್ದಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಇದನ್ನೂ ನೋಡಿ:  ಬುಟ್ಟಿಯಲ್ಲಿ ಮಗು ಹೊತ್ತು ಭೀಕರ ಪ್ರವಾಹ ದಾಟಿದ ತಂದೆ, ಹೃದಯಸ್ಪರ್ಶಿ ವಿಡಿಯೋ ವೈರಲ್!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more