Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Published : Jun 30, 2022, 06:57 PM IST

ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ

ಚಾಮರಾಜನಗರ (ಜೂ. 30): ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಕುಗ್ರಾಮದಲ್ಲಿ ಹುಷಾರ್‌ ತಪ್ಪಿದ್ರೆ ದೇವರೇ ಗತಿ ಎಂಬ ವಾತಾವರಣ ನಿರ್ಮಾಣವಾಗಿದೆ. ಕಾಡುಮೃಗಗಳ ಭಯದಲ್ಲೇ ಈ ಭಾಗದ ಜನ ಬುದುಕುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ  ಡೋಲಿ ಕಟ್ಟಿ ಗರ್ಭಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿದ ಘಟನೆ ಈ ಗ್ರಾಮದಲ್ಲಿ ನಡೆದಿದೆ.  4 ಗಂಟೆ ಗರ್ಭಿಣಿಯನ್ನು ಹೊತ್ತು ಕಾಡು ಹಾದಿಯಲ್ಲಿ ಜನ ಸಾಗಿದ್ದಾರೆ.  ದಟ್ಟಾರಣ್ಯದಲ್ಲಿ ಗರ್ಭಿಣಿಯನ್ನು ಜನ ಸುಮಾರು 8 ಕೀ.ಮಿ ಹೊತ್ತೊಯ್ದಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಇದನ್ನೂ ನೋಡಿ:  ಬುಟ್ಟಿಯಲ್ಲಿ ಮಗು ಹೊತ್ತು ಭೀಕರ ಪ್ರವಾಹ ದಾಟಿದ ತಂದೆ, ಹೃದಯಸ್ಪರ್ಶಿ ವಿಡಿಯೋ ವೈರಲ್!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more