Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Published : Jun 30, 2022, 06:57 PM IST

ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ

ಚಾಮರಾಜನಗರ (ಜೂ. 30): ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಕುಗ್ರಾಮದಲ್ಲಿ ಹುಷಾರ್‌ ತಪ್ಪಿದ್ರೆ ದೇವರೇ ಗತಿ ಎಂಬ ವಾತಾವರಣ ನಿರ್ಮಾಣವಾಗಿದೆ. ಕಾಡುಮೃಗಗಳ ಭಯದಲ್ಲೇ ಈ ಭಾಗದ ಜನ ಬುದುಕುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ  ಡೋಲಿ ಕಟ್ಟಿ ಗರ್ಭಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿದ ಘಟನೆ ಈ ಗ್ರಾಮದಲ್ಲಿ ನಡೆದಿದೆ.  4 ಗಂಟೆ ಗರ್ಭಿಣಿಯನ್ನು ಹೊತ್ತು ಕಾಡು ಹಾದಿಯಲ್ಲಿ ಜನ ಸಾಗಿದ್ದಾರೆ.  ದಟ್ಟಾರಣ್ಯದಲ್ಲಿ ಗರ್ಭಿಣಿಯನ್ನು ಜನ ಸುಮಾರು 8 ಕೀ.ಮಿ ಹೊತ್ತೊಯ್ದಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಇದನ್ನೂ ನೋಡಿ:  ಬುಟ್ಟಿಯಲ್ಲಿ ಮಗು ಹೊತ್ತು ಭೀಕರ ಪ್ರವಾಹ ದಾಟಿದ ತಂದೆ, ಹೃದಯಸ್ಪರ್ಶಿ ವಿಡಿಯೋ ವೈರಲ್!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more