ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

Published : Jul 18, 2023, 02:51 PM IST

ಕೋಲಾರದಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿಗೆ ಭೂಗಳ್ಳರು ಬೇಲಿಯನ್ನು ಹಾಕಿದ್ದಾರೆ.
 

ಕೋಲಾರ: ಚಿನ್ನದ ನಾಡು ಕೋಲಾರವು(Kolar) ಬೆಂಗಳೂರಿಗೆ ಬಹಳ ಹತ್ತಿರವಿದೆ. ಹೀಗಾಗಿ ಇಲ್ಲಿನ ಜಮೀನುಗಳಿಗೆ ಬಂಗಾರದ ಬೆಲೆ ಇರುವುದರಿಂದ ಸರ್ಕಾರಿ ಜಾಗವನ್ನು ಭೂಗಳ್ಳರು ನುಂಗಿದ್ದಾರೆ. ಇಲ್ಲಿನ ಸಾವಿರಾರು ಎಕರೆ ಭೂಮಿಗೆ(Land) ಭೂಗಳ್ಳರು ಬೇಲಿ ಹಾಕಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಬರೋಬ್ಬರಿ 3875 ಎಕರೆ ಭೂಮಿಗೆ ಭೂಗಳ್ಳರು ಬೇಲಿ(Fence) ಹಾಕಿದ್ದಾರೆ. ಶ್ರೀನಿವಾಸಪುರ ಅರಣ್ಯ ಭೂಮಿ ಭೂಗಳ್ಳರ ಪಾಲಾಗಿ ಬರೋಬ್ಬರಿ 20 ವರ್ಷ ಆಗಿದೆ. ಈ ಬಗ್ಗೆ ತನಿಖೆ ನಡೆದು 15 ವರ್ಷ ಆದ್ರೂ ಭೂಮಿ ಪಡೆಯಲು ಹಿಂದೇಟು ಹಾಕಲಾಗುತ್ತಿದೆ. ಇವರ ವಿರುದ್ಧ ನಿರ್ಣಯ ನಾರಾಯಣ ಸ್ವಾಮಿ ಹೋರಾಟ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Oommen Chandy : ಉಮ್ಮನ್ ಚಾಂಡಿ- ರಾಜಕೀಯ ಜೀವನದ ಹೆಜ್ಜೆಗುರುತುಗಳು

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್