ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

Published : Jul 18, 2023, 02:51 PM IST

ಕೋಲಾರದಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿಗೆ ಭೂಗಳ್ಳರು ಬೇಲಿಯನ್ನು ಹಾಕಿದ್ದಾರೆ.
 

ಕೋಲಾರ: ಚಿನ್ನದ ನಾಡು ಕೋಲಾರವು(Kolar) ಬೆಂಗಳೂರಿಗೆ ಬಹಳ ಹತ್ತಿರವಿದೆ. ಹೀಗಾಗಿ ಇಲ್ಲಿನ ಜಮೀನುಗಳಿಗೆ ಬಂಗಾರದ ಬೆಲೆ ಇರುವುದರಿಂದ ಸರ್ಕಾರಿ ಜಾಗವನ್ನು ಭೂಗಳ್ಳರು ನುಂಗಿದ್ದಾರೆ. ಇಲ್ಲಿನ ಸಾವಿರಾರು ಎಕರೆ ಭೂಮಿಗೆ(Land) ಭೂಗಳ್ಳರು ಬೇಲಿ ಹಾಕಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಬರೋಬ್ಬರಿ 3875 ಎಕರೆ ಭೂಮಿಗೆ ಭೂಗಳ್ಳರು ಬೇಲಿ(Fence) ಹಾಕಿದ್ದಾರೆ. ಶ್ರೀನಿವಾಸಪುರ ಅರಣ್ಯ ಭೂಮಿ ಭೂಗಳ್ಳರ ಪಾಲಾಗಿ ಬರೋಬ್ಬರಿ 20 ವರ್ಷ ಆಗಿದೆ. ಈ ಬಗ್ಗೆ ತನಿಖೆ ನಡೆದು 15 ವರ್ಷ ಆದ್ರೂ ಭೂಮಿ ಪಡೆಯಲು ಹಿಂದೇಟು ಹಾಕಲಾಗುತ್ತಿದೆ. ಇವರ ವಿರುದ್ಧ ನಿರ್ಣಯ ನಾರಾಯಣ ಸ್ವಾಮಿ ಹೋರಾಟ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Oommen Chandy : ಉಮ್ಮನ್ ಚಾಂಡಿ- ರಾಜಕೀಯ ಜೀವನದ ಹೆಜ್ಜೆಗುರುತುಗಳು

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ