ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

Published : Jul 18, 2023, 02:51 PM IST

ಕೋಲಾರದಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿಗೆ ಭೂಗಳ್ಳರು ಬೇಲಿಯನ್ನು ಹಾಕಿದ್ದಾರೆ.
 

ಕೋಲಾರ: ಚಿನ್ನದ ನಾಡು ಕೋಲಾರವು(Kolar) ಬೆಂಗಳೂರಿಗೆ ಬಹಳ ಹತ್ತಿರವಿದೆ. ಹೀಗಾಗಿ ಇಲ್ಲಿನ ಜಮೀನುಗಳಿಗೆ ಬಂಗಾರದ ಬೆಲೆ ಇರುವುದರಿಂದ ಸರ್ಕಾರಿ ಜಾಗವನ್ನು ಭೂಗಳ್ಳರು ನುಂಗಿದ್ದಾರೆ. ಇಲ್ಲಿನ ಸಾವಿರಾರು ಎಕರೆ ಭೂಮಿಗೆ(Land) ಭೂಗಳ್ಳರು ಬೇಲಿ ಹಾಕಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಬರೋಬ್ಬರಿ 3875 ಎಕರೆ ಭೂಮಿಗೆ ಭೂಗಳ್ಳರು ಬೇಲಿ(Fence) ಹಾಕಿದ್ದಾರೆ. ಶ್ರೀನಿವಾಸಪುರ ಅರಣ್ಯ ಭೂಮಿ ಭೂಗಳ್ಳರ ಪಾಲಾಗಿ ಬರೋಬ್ಬರಿ 20 ವರ್ಷ ಆಗಿದೆ. ಈ ಬಗ್ಗೆ ತನಿಖೆ ನಡೆದು 15 ವರ್ಷ ಆದ್ರೂ ಭೂಮಿ ಪಡೆಯಲು ಹಿಂದೇಟು ಹಾಕಲಾಗುತ್ತಿದೆ. ಇವರ ವಿರುದ್ಧ ನಿರ್ಣಯ ನಾರಾಯಣ ಸ್ವಾಮಿ ಹೋರಾಟ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Oommen Chandy : ಉಮ್ಮನ್ ಚಾಂಡಿ- ರಾಜಕೀಯ ಜೀವನದ ಹೆಜ್ಜೆಗುರುತುಗಳು

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?